<p id="thickbox_headline"><strong>ಪ್ರಸಕ್ತ ಅಧಿವೇಶನದಲ್ಲೇ ಭೂ ಸುಧಾರಣೆ ಶಾಸನ</strong></p>.<p><strong>ಬೆಂಗಳೂರು, ಮಾರ್ಚ್ 24– ವಿ</strong>ಧಾನಮಂಡಲದ ಈ ಅಧಿವೇಶನದಲ್ಲೇ ಭೂ ಸುಧಾರಣೆ ವಿಧೇಯಕವನ್ನು ಮಂಡಿಸಿ, ಕಾನೂನು ಆಗುವಂತೆ ಮಾಡಲು ಪ್ರಯತ್ನಿಸುವುದಾಗಿ ಕಂದಾಯ ಸಚಿವ ಶ್ರೀ ಎನ್.ಹುಚ್ಚಮಾಸ್ತಿಗೌಡ ಅವರು ಇಂದು ವಿಧಾನ ಪರಿಷತ್ತಿನಲ್ಲಿ ಭರವಸೆ ನೀಡಿದರು.</p>.<p>ಸಂಯುಕ್ತ ಪರಿಶೀಲಕ ಸಮಿತಿ ವಿಧೇಯಕದ ಬಗ್ಗೆ ಶೀಘ್ರವೇ ವರದಿ ಸಲ್ಲಿಸುವ ನಿರೀಕ್ಷೆಯನ್ನು ಅವರು ವ್ಯಕ್ತಪಡಿಸಿದರು.</p>.<p>ಧನವಿನಿಯೋಗ ವಿಧೇಯಕದ ಮೇಲಿನ ಚರ್ಚೆಗೆ ಸಚಿವರು ಉತ್ತರ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p id="thickbox_headline"><strong>ಪ್ರಸಕ್ತ ಅಧಿವೇಶನದಲ್ಲೇ ಭೂ ಸುಧಾರಣೆ ಶಾಸನ</strong></p>.<p><strong>ಬೆಂಗಳೂರು, ಮಾರ್ಚ್ 24– ವಿ</strong>ಧಾನಮಂಡಲದ ಈ ಅಧಿವೇಶನದಲ್ಲೇ ಭೂ ಸುಧಾರಣೆ ವಿಧೇಯಕವನ್ನು ಮಂಡಿಸಿ, ಕಾನೂನು ಆಗುವಂತೆ ಮಾಡಲು ಪ್ರಯತ್ನಿಸುವುದಾಗಿ ಕಂದಾಯ ಸಚಿವ ಶ್ರೀ ಎನ್.ಹುಚ್ಚಮಾಸ್ತಿಗೌಡ ಅವರು ಇಂದು ವಿಧಾನ ಪರಿಷತ್ತಿನಲ್ಲಿ ಭರವಸೆ ನೀಡಿದರು.</p>.<p>ಸಂಯುಕ್ತ ಪರಿಶೀಲಕ ಸಮಿತಿ ವಿಧೇಯಕದ ಬಗ್ಗೆ ಶೀಘ್ರವೇ ವರದಿ ಸಲ್ಲಿಸುವ ನಿರೀಕ್ಷೆಯನ್ನು ಅವರು ವ್ಯಕ್ತಪಡಿಸಿದರು.</p>.<p>ಧನವಿನಿಯೋಗ ವಿಧೇಯಕದ ಮೇಲಿನ ಚರ್ಚೆಗೆ ಸಚಿವರು ಉತ್ತರ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>