<p id="thickbox_headline"><strong>ರಾಜ್ಯದಲ್ಲಿ ಹಿಂದಿ ಮಾಧ್ಯಮ ವಿಶ್ವವಿದ್ಯಾಲಯ ಸ್ಥಾಪನೆ ಯತ್ನಕ್ಕೆ ಉಗ್ರ ವಿರೋಧ</strong></p>.<p><strong>ಬೆಳಗಾವಿ, ಸೆ.13– ಕ</strong>ರ್ನಾಟಕದಲ್ಲಿ ಹಿಂದಿ ಭಾಷಾ ಮಾಧ್ಯಮ ವಿಶ್ವವಿದ್ಯಾಲಯದ ಸ್ಥಾಪನೆ ಯತ್ನವನ್ನು ಬೆಳಗಾವಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವು ಉಗ್ರವಾಗಿ ವಿರೋಧಿಸಿದೆ.</p>.<p>ಭಾನುವಾರ ರಾತ್ರಿ ಮುಕ್ತಾಯವಾದ ಎರಡು ದಿನಗಳ ಸಮ್ಮೇಳನವು, ರಾಜ್ಯಕ್ಕೆ ‘ಕರ್ನಾಟಕ’ ಎಂದು ಹೆಸರಿಡಲು ಮತ್ತು ರಾಜ್ಯದಲ್ಲಿ ಆಡಳಿತದ ಎಲ್ಲ ಮಟ್ಟಗಳಲ್ಲೂ ಕನ್ನಡವನ್ನು ಜಾರಿಗೆ ತರಲು ಕ್ರಮಗಳನ್ನು ಕೈಗೊಳ್ಳಬೇಕೆಂದು ಆಗ್ರಹಪಡಿಸಿದೆ.</p>.<p><strong>ತುಳಸೀದಾಸ್ದಾಸಪ್ಪ ಅವರ ಮತ ಚೀಟಿಗಳ ‘ಕೆಲವೊಂದು ವಿಚಿತ್ರ’</strong></p>.<p>ಬೆಂಗಳೂರು, ಸೆ.13– ಮೈಸೂರು ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಗೊಂಡ ಆಡಳಿತ ಕಾಂಗ್ರೆಸ್ಸಿನ ಅಭ್ಯರ್ಥಿ ಎಚ್. ತುಳಸೀದಾಸ್<br />ದಾಸಪ್ಪ ಅವರ ಚೀಟಿಗಳ ಕೆಲವೊಂದು ವಿಚಿತ್ರಗಳು ಮತಗಳ ಎಣಿಕೆ ಸಮಯದಲ್ಲಿ ಕಂಡು ಬಂದವು ಎಂದು ಚುನಾವಣೆಯಲ್ಲಿ ಸೋತ ಅಭ್ಯರ್ಥಿ ಡಾ.ಎಚ್.ಎಲ್. ತಿಮ್ಮೇಗೌಡರ ಪರವಾಗಿ ಏಜೆಂಟರಾಗಿ ಕಾರ್ಯ ನಿರ್ವಹಿಸಿದ ಇಬ್ಬರು ಇಂದು ಮೈಸೂರು ಹೈಕೋರ್ಟಿನಲ್ಲಿ ಸಾಕ್ಷ್ಯಗಳನ್ನಿತ್ತರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p id="thickbox_headline"><strong>ರಾಜ್ಯದಲ್ಲಿ ಹಿಂದಿ ಮಾಧ್ಯಮ ವಿಶ್ವವಿದ್ಯಾಲಯ ಸ್ಥಾಪನೆ ಯತ್ನಕ್ಕೆ ಉಗ್ರ ವಿರೋಧ</strong></p>.<p><strong>ಬೆಳಗಾವಿ, ಸೆ.13– ಕ</strong>ರ್ನಾಟಕದಲ್ಲಿ ಹಿಂದಿ ಭಾಷಾ ಮಾಧ್ಯಮ ವಿಶ್ವವಿದ್ಯಾಲಯದ ಸ್ಥಾಪನೆ ಯತ್ನವನ್ನು ಬೆಳಗಾವಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವು ಉಗ್ರವಾಗಿ ವಿರೋಧಿಸಿದೆ.</p>.<p>ಭಾನುವಾರ ರಾತ್ರಿ ಮುಕ್ತಾಯವಾದ ಎರಡು ದಿನಗಳ ಸಮ್ಮೇಳನವು, ರಾಜ್ಯಕ್ಕೆ ‘ಕರ್ನಾಟಕ’ ಎಂದು ಹೆಸರಿಡಲು ಮತ್ತು ರಾಜ್ಯದಲ್ಲಿ ಆಡಳಿತದ ಎಲ್ಲ ಮಟ್ಟಗಳಲ್ಲೂ ಕನ್ನಡವನ್ನು ಜಾರಿಗೆ ತರಲು ಕ್ರಮಗಳನ್ನು ಕೈಗೊಳ್ಳಬೇಕೆಂದು ಆಗ್ರಹಪಡಿಸಿದೆ.</p>.<p><strong>ತುಳಸೀದಾಸ್ದಾಸಪ್ಪ ಅವರ ಮತ ಚೀಟಿಗಳ ‘ಕೆಲವೊಂದು ವಿಚಿತ್ರ’</strong></p>.<p>ಬೆಂಗಳೂರು, ಸೆ.13– ಮೈಸೂರು ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಗೊಂಡ ಆಡಳಿತ ಕಾಂಗ್ರೆಸ್ಸಿನ ಅಭ್ಯರ್ಥಿ ಎಚ್. ತುಳಸೀದಾಸ್<br />ದಾಸಪ್ಪ ಅವರ ಚೀಟಿಗಳ ಕೆಲವೊಂದು ವಿಚಿತ್ರಗಳು ಮತಗಳ ಎಣಿಕೆ ಸಮಯದಲ್ಲಿ ಕಂಡು ಬಂದವು ಎಂದು ಚುನಾವಣೆಯಲ್ಲಿ ಸೋತ ಅಭ್ಯರ್ಥಿ ಡಾ.ಎಚ್.ಎಲ್. ತಿಮ್ಮೇಗೌಡರ ಪರವಾಗಿ ಏಜೆಂಟರಾಗಿ ಕಾರ್ಯ ನಿರ್ವಹಿಸಿದ ಇಬ್ಬರು ಇಂದು ಮೈಸೂರು ಹೈಕೋರ್ಟಿನಲ್ಲಿ ಸಾಕ್ಷ್ಯಗಳನ್ನಿತ್ತರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>