‘ವಿದ್ಯಾರ್ಥಿಗಳು ಇದ್ದಕ್ಕಿದ್ದ ಹಾಗೆ ಮುಷ್ಕರ ಹೂಡಬಾರದು. ಸಮಸ್ಯೆಗಳಿಗೆ ಮುಷ್ಕರ ಉತ್ತರವಲ್ಲ ಎಂದು ಹೇಳಿದೆ. ನನ್ನನ್ನಾಗಲೀ, ಉಪಕುಲಪತಿಗಳನ್ನಾಗಲೀ ಭೇಟಿ ಮಾಡಬಹುದಾಗಿತ್ತು. ಅಸ್ಪಷ್ಟ ಆಪಾದನೆಗಳನ್ನು ಮಾಡಿ ಪ್ರಯೋಜನವಿಲ್ಲ. ಅವು ನಿರ್ದಿಷ್ಟವಾಗಿರ
ಬೇಕು ಎಂದು ಹೇಳಿದೆ’ ಎಂದು ರಾಜ್ಯ ಪಾಲರು ವರದಿಗಾರರಿಗೆ ತಿಳಿಸಿದರು.