<p><strong>ಸಂಸ್ಥಾ ಕಾಂಗ್ರೆಸ್ಸಿಗರಿಗೆ ‘ಸದಾಚಾರ ಸಂಹಿತೆ’</strong></p>.<p><strong>ನವದೆಹಲಿ, ಅ. 1– </strong>ಸೋಮವಾರ ಇಲ್ಲಿ ನಡೆಯುವ ಸಂಸ್ಥಾ ಕಾಂಗ್ರೆಸ್ಸಿನ ಕಾರ್ಯಕಾರಿ ಸಮಿತಿ ಸಭೆಯು ತನ್ನ ಸದಸ್ಯರಿಗಾಗಿ ‘ಸದಾಚಾರ ಸಂಹಿತೆ’ಯೊಂದನ್ನು ಸಿದ್ಧಪಡಿಸುವ ನಿರೀಕ್ಷೆಯಿದೆ.</p>.<p>ಡಾ. ರಾಮಸುಭಗ್ ಸಿಂಗ್ ಮತ್ತು ಶ್ರೀಮತಿ ತಾರಕೇಶ್ವರಿ ಸಿನ್ಹಾ ಅವರ ನೇತೃತ್ವದಲ್ಲಿಯ ಯುವಕರ ಗುಂಪು ಪಕ್ಷದ ಉನ್ನತ ನಾಯಕರನ್ನು ಬಹಿರಂಗವಾಗಿ ಟೀಕೆ ಮಾಡುತ್ತಿರುವುದರಿಂದ ಈ ಕ್ರಮ ಅಗತ್ಯವಾಗಿದೆ<br />ಎಂದು ಪಕ್ಷದ ವೃತ್ತಗಳು ತಿಳಿಸಿವೆ.</p>.<p><strong>ಕುಂದುಕೊರತೆ ಅರಿಯಲು ದೆಹಲಿವರೆಗೆ ರೈಲಿನಲ್ಲಿ ಕೆಂಗಲ್ರ ಖುದ್ದು ಪ್ರವಾಸ</strong></p>.<p><strong>ಬೆಂಗಳೂರು, ಅ. 1– </strong>ರೈಲು ಪ್ರಯಾಣ ಹೆಚ್ಚು ಸುಖಕರವಾಗುವಂತೆ ಮಾಡಲು ರೈಲ್ವೆ ಸಚಿವ ಶ್ರೀ ಕೆ. ಹನುಮಂತಯ್ಯ ಅವರು ರಾಷ್ಟ್ರವ್ಯಾಪಿ ಚಳವಳಿಯೊಂದನ್ನು ಆರಂಭಿಸಿದ್ದಾರೆ.</p>.<p>ಈ ಉದ್ದೇಶವನ್ನು ಸಾಧಿಸಲು ಖುದ್ದಾಗಿ ಪರಿಸ್ಥಿತಿಯನ್ನು ಅರಿತುಕೊಳ್ಳುವುದಕ್ಕಾಗಿ ಸಚಿವರು ಇಂದು ರಾತ್ರಿ ಇಲ್ಲಿಂದ ರೈಲಿನಲ್ಲಿ ಮದ್ರಾಸ್ ಮಾರ್ಗವಾಗಿ ದೆಹಲಿಗೆ ಹೊರಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಂಸ್ಥಾ ಕಾಂಗ್ರೆಸ್ಸಿಗರಿಗೆ ‘ಸದಾಚಾರ ಸಂಹಿತೆ’</strong></p>.<p><strong>ನವದೆಹಲಿ, ಅ. 1– </strong>ಸೋಮವಾರ ಇಲ್ಲಿ ನಡೆಯುವ ಸಂಸ್ಥಾ ಕಾಂಗ್ರೆಸ್ಸಿನ ಕಾರ್ಯಕಾರಿ ಸಮಿತಿ ಸಭೆಯು ತನ್ನ ಸದಸ್ಯರಿಗಾಗಿ ‘ಸದಾಚಾರ ಸಂಹಿತೆ’ಯೊಂದನ್ನು ಸಿದ್ಧಪಡಿಸುವ ನಿರೀಕ್ಷೆಯಿದೆ.</p>.<p>ಡಾ. ರಾಮಸುಭಗ್ ಸಿಂಗ್ ಮತ್ತು ಶ್ರೀಮತಿ ತಾರಕೇಶ್ವರಿ ಸಿನ್ಹಾ ಅವರ ನೇತೃತ್ವದಲ್ಲಿಯ ಯುವಕರ ಗುಂಪು ಪಕ್ಷದ ಉನ್ನತ ನಾಯಕರನ್ನು ಬಹಿರಂಗವಾಗಿ ಟೀಕೆ ಮಾಡುತ್ತಿರುವುದರಿಂದ ಈ ಕ್ರಮ ಅಗತ್ಯವಾಗಿದೆ<br />ಎಂದು ಪಕ್ಷದ ವೃತ್ತಗಳು ತಿಳಿಸಿವೆ.</p>.<p><strong>ಕುಂದುಕೊರತೆ ಅರಿಯಲು ದೆಹಲಿವರೆಗೆ ರೈಲಿನಲ್ಲಿ ಕೆಂಗಲ್ರ ಖುದ್ದು ಪ್ರವಾಸ</strong></p>.<p><strong>ಬೆಂಗಳೂರು, ಅ. 1– </strong>ರೈಲು ಪ್ರಯಾಣ ಹೆಚ್ಚು ಸುಖಕರವಾಗುವಂತೆ ಮಾಡಲು ರೈಲ್ವೆ ಸಚಿವ ಶ್ರೀ ಕೆ. ಹನುಮಂತಯ್ಯ ಅವರು ರಾಷ್ಟ್ರವ್ಯಾಪಿ ಚಳವಳಿಯೊಂದನ್ನು ಆರಂಭಿಸಿದ್ದಾರೆ.</p>.<p>ಈ ಉದ್ದೇಶವನ್ನು ಸಾಧಿಸಲು ಖುದ್ದಾಗಿ ಪರಿಸ್ಥಿತಿಯನ್ನು ಅರಿತುಕೊಳ್ಳುವುದಕ್ಕಾಗಿ ಸಚಿವರು ಇಂದು ರಾತ್ರಿ ಇಲ್ಲಿಂದ ರೈಲಿನಲ್ಲಿ ಮದ್ರಾಸ್ ಮಾರ್ಗವಾಗಿ ದೆಹಲಿಗೆ ಹೊರಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>