<p>ತುಮಕೂರು, ಆಗಸ್ಟ್ 12– ಹಿರಿಯ ಮುತ್ಸದ್ಧಿ ಎಸ್. ನಿಜಲಿಂಗಪ್ಪ ಅವರ ಕನಸಾಗಿದ್ದ ಭದ್ರಾ ಮೇಲ್ದಂಡೆ ಯೋಜನೆಯನ್ನು ಸ್ವಲ್ಪ ಮಾರ್ಪಾಡಿನೊಂದಿಗೆ ಅನುಷ್ಠಾನಗೊಳಿಸುವುದು ಖಚಿತವಾಗಿದೆ.</p>.<p>ಭದ್ರಾ ನದಿಯ 27 ಟಿಎಂಸಿ ಹೆಚ್ಚುವರಿ ನೀರನ್ನು ಉಪಯೋಗಿಸಿಕೊಂಡು ಬರಪೀಡಿತ ಪ್ರದೇಶಗಳ 15 ತಾಲ್ಲೂಕುಗಳಿಗೆ ಕುಡಿಯುವ ನೀರು ಪೂರೈಸುವ ಮತ್ತು ಈ ಭಾಗದಲ್ಲಿ ಅಂತರ್ಜಲ ಮಟ್ಟವನ್ನು ಹೆಚ್ಚಿಸುವ ಯೋಜನೆಯನ್ನು ಸರ್ಕಾರ ಪರಿಶೀಲಿಸುತ್ತಿದ್ದು, ಸಚಿವ ಸಂಪುಟ ಸಭೆಯಲ್ಲಿ ಇದಕ್ಕೆ ಒಪ್ಪಿಗೆ ಪಡೆಯುವುದು ಖಚಿತ ಎಂದು ತಿಳಿದುಬಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತುಮಕೂರು, ಆಗಸ್ಟ್ 12– ಹಿರಿಯ ಮುತ್ಸದ್ಧಿ ಎಸ್. ನಿಜಲಿಂಗಪ್ಪ ಅವರ ಕನಸಾಗಿದ್ದ ಭದ್ರಾ ಮೇಲ್ದಂಡೆ ಯೋಜನೆಯನ್ನು ಸ್ವಲ್ಪ ಮಾರ್ಪಾಡಿನೊಂದಿಗೆ ಅನುಷ್ಠಾನಗೊಳಿಸುವುದು ಖಚಿತವಾಗಿದೆ.</p>.<p>ಭದ್ರಾ ನದಿಯ 27 ಟಿಎಂಸಿ ಹೆಚ್ಚುವರಿ ನೀರನ್ನು ಉಪಯೋಗಿಸಿಕೊಂಡು ಬರಪೀಡಿತ ಪ್ರದೇಶಗಳ 15 ತಾಲ್ಲೂಕುಗಳಿಗೆ ಕುಡಿಯುವ ನೀರು ಪೂರೈಸುವ ಮತ್ತು ಈ ಭಾಗದಲ್ಲಿ ಅಂತರ್ಜಲ ಮಟ್ಟವನ್ನು ಹೆಚ್ಚಿಸುವ ಯೋಜನೆಯನ್ನು ಸರ್ಕಾರ ಪರಿಶೀಲಿಸುತ್ತಿದ್ದು, ಸಚಿವ ಸಂಪುಟ ಸಭೆಯಲ್ಲಿ ಇದಕ್ಕೆ ಒಪ್ಪಿಗೆ ಪಡೆಯುವುದು ಖಚಿತ ಎಂದು ತಿಳಿದುಬಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>