<h2>ಸತ್ಯಪೂರ್ಣ ವರದಿ, ತರ್ಕಬದ್ಧ ಟೀಕೆ, ಪತ್ರಿಕಾ ಲಕ್ಷ್ಯವಾಗಿರಲಿ</h2>.<p>ನವದೆಹಲಿ, ಡಿ. 2– ರಾಷ್ಟ್ರಾಧ್ಯಕ್ಷ ಡಾ. ರಾಜೇಂದ್ರ ಪ್ರಸಾದ್ರವರು ಅಖಿಲ ಭಾರತ ಪತ್ರಿಕಾ ಸಂಪಾದಕರ ಪರಿಷತ್ತಿನ 9ನೇ ಅಧಿವೇಶನವನ್ನು ಆರಂಭಿಸುತ್ತ ಪತ್ರಿಕೆಗಳು ಸಂಗತಿಗಳನ್ನು ಯಥಾವತ್ತಾಗಿ ಪ್ರಕಟಿಸಬೇಕೆಂದು ಉಪದೇಶಿಸಿದರು.</p>.<p>ಟೀಕೆ ಟಿಪ್ಪಣಿಗಳನ್ನು ಖಡಾಖಂಡಿತವಾಗಿ ಬರೆಯಬೇಕು. ಆದರೆ, ಅವುಗಳ ಧಾಟಿ ಓದುಗರ ಬುದ್ಧಿಗೆ ಹಿಡಿಯುವಂತಿರಬೇಕೇ ಹೊರತು ಅವರ ಭಾವನೆಗಳನ್ನು ಕೆರಳಿಸುವಂತಿರಬಾರದೆಂದರು.</p>.<p>ಒಟ್ಟಿನಲ್ಲಿ ಈ ದೇಶದ ಪತ್ರಿಕೆಗಳು ಕಷ್ಟತಮವಾದ ಕರ್ತವ್ಯಗಳನ್ನು ಕಷ್ಟ ಕಾಲದಲ್ಲಿ ಬಹುಮಟ್ಟಿಗೆ ಯಶಸ್ವಿಯಾಗಿ ನಿರ್ವಹಿಸುತ್ತಿವೆ ಎಂದರು.</p>.<h2>‘ಯುದ್ಧ ತಪ್ಪಿಸಲು ಮಹಾ ರಾಷ್ಟ್ರಗಳ ಒಪ್ಪಂದ ಅಗತ್ಯ’</h2>.<p><strong>ಮದ್ರಾಸು ಡಿ. 2–</strong> ವಿಶ್ವದಲ್ಲೆಲ್ಲಾ ಈಗ ಮೂಡಿರುವ ಬಿಕ್ಕಟ್ಟನ್ನು ಬಗೆಹರಿಸಿ ಯುದ್ಧವನ್ನು ತಪ್ಪಿಸಬೇಕಾದರೆ ಪ್ರಮುಖ ರಾಷ್ಟ್ರಗಳು ಒಪ್ಪಂದವೊಂದಕ್ಕೆ ಬರಬೇಕೆಂದು ಭಾರತದ ರಷ್ಯಾ ರಾಯಭಾರಿ <br>ಡಾ. ರಾಧಾಕೃಷ್ಣನ್ ಸೂಚಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<h2>ಸತ್ಯಪೂರ್ಣ ವರದಿ, ತರ್ಕಬದ್ಧ ಟೀಕೆ, ಪತ್ರಿಕಾ ಲಕ್ಷ್ಯವಾಗಿರಲಿ</h2>.<p>ನವದೆಹಲಿ, ಡಿ. 2– ರಾಷ್ಟ್ರಾಧ್ಯಕ್ಷ ಡಾ. ರಾಜೇಂದ್ರ ಪ್ರಸಾದ್ರವರು ಅಖಿಲ ಭಾರತ ಪತ್ರಿಕಾ ಸಂಪಾದಕರ ಪರಿಷತ್ತಿನ 9ನೇ ಅಧಿವೇಶನವನ್ನು ಆರಂಭಿಸುತ್ತ ಪತ್ರಿಕೆಗಳು ಸಂಗತಿಗಳನ್ನು ಯಥಾವತ್ತಾಗಿ ಪ್ರಕಟಿಸಬೇಕೆಂದು ಉಪದೇಶಿಸಿದರು.</p>.<p>ಟೀಕೆ ಟಿಪ್ಪಣಿಗಳನ್ನು ಖಡಾಖಂಡಿತವಾಗಿ ಬರೆಯಬೇಕು. ಆದರೆ, ಅವುಗಳ ಧಾಟಿ ಓದುಗರ ಬುದ್ಧಿಗೆ ಹಿಡಿಯುವಂತಿರಬೇಕೇ ಹೊರತು ಅವರ ಭಾವನೆಗಳನ್ನು ಕೆರಳಿಸುವಂತಿರಬಾರದೆಂದರು.</p>.<p>ಒಟ್ಟಿನಲ್ಲಿ ಈ ದೇಶದ ಪತ್ರಿಕೆಗಳು ಕಷ್ಟತಮವಾದ ಕರ್ತವ್ಯಗಳನ್ನು ಕಷ್ಟ ಕಾಲದಲ್ಲಿ ಬಹುಮಟ್ಟಿಗೆ ಯಶಸ್ವಿಯಾಗಿ ನಿರ್ವಹಿಸುತ್ತಿವೆ ಎಂದರು.</p>.<h2>‘ಯುದ್ಧ ತಪ್ಪಿಸಲು ಮಹಾ ರಾಷ್ಟ್ರಗಳ ಒಪ್ಪಂದ ಅಗತ್ಯ’</h2>.<p><strong>ಮದ್ರಾಸು ಡಿ. 2–</strong> ವಿಶ್ವದಲ್ಲೆಲ್ಲಾ ಈಗ ಮೂಡಿರುವ ಬಿಕ್ಕಟ್ಟನ್ನು ಬಗೆಹರಿಸಿ ಯುದ್ಧವನ್ನು ತಪ್ಪಿಸಬೇಕಾದರೆ ಪ್ರಮುಖ ರಾಷ್ಟ್ರಗಳು ಒಪ್ಪಂದವೊಂದಕ್ಕೆ ಬರಬೇಕೆಂದು ಭಾರತದ ರಷ್ಯಾ ರಾಯಭಾರಿ <br>ಡಾ. ರಾಧಾಕೃಷ್ಣನ್ ಸೂಚಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>