<h2>ಸತ್ಯಪೂರ್ಣ ವರದಿ, ತರ್ಕಬದ್ಧ ಟೀಕೆ, ಪತ್ರಿಕಾ ಲಕ್ಷ್ಯವಾಗಿರಲಿ</h2>.<p>ನವದೆಹಲಿ, ಡಿ. 2– ರಾಷ್ಟ್ರಾಧ್ಯಕ್ಷ ಡಾ. ರಾಜೇಂದ್ರ ಪ್ರಸಾದ್ರವರು ಅಖಿಲ ಭಾರತ ಪತ್ರಿಕಾ ಸಂಪಾದಕರ ಪರಿಷತ್ತಿನ 9ನೇ ಅಧಿವೇಶನವನ್ನು ಆರಂಭಿಸುತ್ತ ಪತ್ರಿಕೆಗಳು ಸಂಗತಿಗಳನ್ನು ಯಥಾವತ್ತಾಗಿ ಪ್ರಕಟಿಸಬೇಕೆಂದು ಉಪದೇಶಿಸಿದರು.</p>.<p>ಟೀಕೆ ಟಿಪ್ಪಣಿಗಳನ್ನು ಖಡಾಖಂಡಿತವಾಗಿ ಬರೆಯಬೇಕು. ಆದರೆ, ಅವುಗಳ ಧಾಟಿ ಓದುಗರ ಬುದ್ಧಿಗೆ ಹಿಡಿಯುವಂತಿರಬೇಕೇ ಹೊರತು ಅವರ ಭಾವನೆಗಳನ್ನು ಕೆರಳಿಸುವಂತಿರಬಾರದೆಂದರು.</p>.<p>ಒಟ್ಟಿನಲ್ಲಿ ಈ ದೇಶದ ಪತ್ರಿಕೆಗಳು ಕಷ್ಟತಮವಾದ ಕರ್ತವ್ಯಗಳನ್ನು ಕಷ್ಟ ಕಾಲದಲ್ಲಿ ಬಹುಮಟ್ಟಿಗೆ ಯಶಸ್ವಿಯಾಗಿ ನಿರ್ವಹಿಸುತ್ತಿವೆ ಎಂದರು.</p>.<h2>‘ಯುದ್ಧ ತಪ್ಪಿಸಲು ಮಹಾ ರಾಷ್ಟ್ರಗಳ ಒಪ್ಪಂದ ಅಗತ್ಯ’</h2>.<p><strong>ಮದ್ರಾಸು ಡಿ. 2–</strong> ವಿಶ್ವದಲ್ಲೆಲ್ಲಾ ಈಗ ಮೂಡಿರುವ ಬಿಕ್ಕಟ್ಟನ್ನು ಬಗೆಹರಿಸಿ ಯುದ್ಧವನ್ನು ತಪ್ಪಿಸಬೇಕಾದರೆ ಪ್ರಮುಖ ರಾಷ್ಟ್ರಗಳು ಒಪ್ಪಂದವೊಂದಕ್ಕೆ ಬರಬೇಕೆಂದು ಭಾರತದ ರಷ್ಯಾ ರಾಯಭಾರಿ <br>ಡಾ. ರಾಧಾಕೃಷ್ಣನ್ ಸೂಚಿಸಿದರು.</p>
<h2>ಸತ್ಯಪೂರ್ಣ ವರದಿ, ತರ್ಕಬದ್ಧ ಟೀಕೆ, ಪತ್ರಿಕಾ ಲಕ್ಷ್ಯವಾಗಿರಲಿ</h2>.<p>ನವದೆಹಲಿ, ಡಿ. 2– ರಾಷ್ಟ್ರಾಧ್ಯಕ್ಷ ಡಾ. ರಾಜೇಂದ್ರ ಪ್ರಸಾದ್ರವರು ಅಖಿಲ ಭಾರತ ಪತ್ರಿಕಾ ಸಂಪಾದಕರ ಪರಿಷತ್ತಿನ 9ನೇ ಅಧಿವೇಶನವನ್ನು ಆರಂಭಿಸುತ್ತ ಪತ್ರಿಕೆಗಳು ಸಂಗತಿಗಳನ್ನು ಯಥಾವತ್ತಾಗಿ ಪ್ರಕಟಿಸಬೇಕೆಂದು ಉಪದೇಶಿಸಿದರು.</p>.<p>ಟೀಕೆ ಟಿಪ್ಪಣಿಗಳನ್ನು ಖಡಾಖಂಡಿತವಾಗಿ ಬರೆಯಬೇಕು. ಆದರೆ, ಅವುಗಳ ಧಾಟಿ ಓದುಗರ ಬುದ್ಧಿಗೆ ಹಿಡಿಯುವಂತಿರಬೇಕೇ ಹೊರತು ಅವರ ಭಾವನೆಗಳನ್ನು ಕೆರಳಿಸುವಂತಿರಬಾರದೆಂದರು.</p>.<p>ಒಟ್ಟಿನಲ್ಲಿ ಈ ದೇಶದ ಪತ್ರಿಕೆಗಳು ಕಷ್ಟತಮವಾದ ಕರ್ತವ್ಯಗಳನ್ನು ಕಷ್ಟ ಕಾಲದಲ್ಲಿ ಬಹುಮಟ್ಟಿಗೆ ಯಶಸ್ವಿಯಾಗಿ ನಿರ್ವಹಿಸುತ್ತಿವೆ ಎಂದರು.</p>.<h2>‘ಯುದ್ಧ ತಪ್ಪಿಸಲು ಮಹಾ ರಾಷ್ಟ್ರಗಳ ಒಪ್ಪಂದ ಅಗತ್ಯ’</h2>.<p><strong>ಮದ್ರಾಸು ಡಿ. 2–</strong> ವಿಶ್ವದಲ್ಲೆಲ್ಲಾ ಈಗ ಮೂಡಿರುವ ಬಿಕ್ಕಟ್ಟನ್ನು ಬಗೆಹರಿಸಿ ಯುದ್ಧವನ್ನು ತಪ್ಪಿಸಬೇಕಾದರೆ ಪ್ರಮುಖ ರಾಷ್ಟ್ರಗಳು ಒಪ್ಪಂದವೊಂದಕ್ಕೆ ಬರಬೇಕೆಂದು ಭಾರತದ ರಷ್ಯಾ ರಾಯಭಾರಿ <br>ಡಾ. ರಾಧಾಕೃಷ್ಣನ್ ಸೂಚಿಸಿದರು.</p>