<p><strong>ಪಟೇಲ್ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ತಿರಸ್ಕೃತ</strong></p>.<p><strong>ಬೆಂಗಳೂರು, ಆ. 27–</strong> 3 ತಿಂಗಳ ಅಧಿಕಾರ ಪೂರ್ಣಗೊಳಿಸುವ ಹೊಸ್ತಿಲಲ್ಲಿರುವ ಜೆ.ಎಚ್. ಪಟೇಲ್ ನೇತೃತ್ವದ ಸಚಿವ ಸಂಪುಟದ ಮೇಲೆ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಅನಿರೀಕ್ಷಿತವಾಗಿ ನಡೆದ ಧರಣಿ, ಕೋಲಾಹಲದ ನಡುವೆ ಇಂದು ವಿಧಾನಸಭೆ ಯಲ್ಲಿ ಧ್ವನಿಮತದಿಂದ ಬಿದ್ದುಹೋಯಿತು.</p>.<p>ಮುಖ್ಯಮಂತ್ರಿ ಪಟೇಲ್ ಅವರ ಉತ್ತರಕ್ಕಾಗಿ ಕಾದಿದ್ದ ಕ್ಷಣದಲ್ಲಿ ಎಂಇಎಸ್ ಹಾಗೂ ಬೆಳಗಾವಿಯ ಕಾಂಗ್ರೆಸ್ ಸದಸ್ಯರು ಕಬ್ಬಿನ ಸಮಸ್ಯೆ ಹಿನ್ನೆಲೆಯಲ್ಲಿ ಹೂಡಿದ ಧರಣಿಯಿಂದ ಕೋಲಾಹಲ ಉಂಟಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಟೇಲ್ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ತಿರಸ್ಕೃತ</strong></p>.<p><strong>ಬೆಂಗಳೂರು, ಆ. 27–</strong> 3 ತಿಂಗಳ ಅಧಿಕಾರ ಪೂರ್ಣಗೊಳಿಸುವ ಹೊಸ್ತಿಲಲ್ಲಿರುವ ಜೆ.ಎಚ್. ಪಟೇಲ್ ನೇತೃತ್ವದ ಸಚಿವ ಸಂಪುಟದ ಮೇಲೆ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಅನಿರೀಕ್ಷಿತವಾಗಿ ನಡೆದ ಧರಣಿ, ಕೋಲಾಹಲದ ನಡುವೆ ಇಂದು ವಿಧಾನಸಭೆ ಯಲ್ಲಿ ಧ್ವನಿಮತದಿಂದ ಬಿದ್ದುಹೋಯಿತು.</p>.<p>ಮುಖ್ಯಮಂತ್ರಿ ಪಟೇಲ್ ಅವರ ಉತ್ತರಕ್ಕಾಗಿ ಕಾದಿದ್ದ ಕ್ಷಣದಲ್ಲಿ ಎಂಇಎಸ್ ಹಾಗೂ ಬೆಳಗಾವಿಯ ಕಾಂಗ್ರೆಸ್ ಸದಸ್ಯರು ಕಬ್ಬಿನ ಸಮಸ್ಯೆ ಹಿನ್ನೆಲೆಯಲ್ಲಿ ಹೂಡಿದ ಧರಣಿಯಿಂದ ಕೋಲಾಹಲ ಉಂಟಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>