ಗಡಿ ವಿವಾದ: ವಿಧಾನಮಂಡಲದ ನಿರ್ಣಯಕ್ಕೆ ಸರ್ಕಾರ ಬದ್ಧ
ಬೆಂಗಳೂರು, ಆಗಸ್ಟ್ 17– ಮೈಸೂರು– ಮಹಾರಾಷ್ಟ್ರ ಮತ್ತು ಮೈಸೂರು – ಕೇರಳ ಗಡಿ ವಿವಾದದ ಬಗ್ಗೆ ರಾಜ್ಯದ ವಿಧಾನ ಮಂಡಲ ಈಗಾಗಲೇ ತೆಗೆದುಕೊಂಡಿರುವ ನಿರ್ಣಯಕ್ಕೆ ಪ್ರಸಕ್ತ ಸರ್ಕಾರ ಬದ್ಧವಾಗಿದೆ ಎಂದು ಕೃಷಿ ಸಚಿವ ಕೆ.ಎಚ್. ಪಾಟೀಲರು ಇಂದು ವಿಧಾನಸಭೆಯಲ್ಲಿ ಹೇಳಿದರು.