ಕೃಷ್ಣಾ ಮೇಲ್ದಂಡೆ ಯೋಜನೆಗೆ ಆದ್ಯತೆ ನೀಡಲು ಅರಸು ಷರತ್ತು
ಬೆಂಗಳೂರು, ಆ. 16– ರಸ್ತೆ, ಕಟ್ಟಡ ಮತ್ತು ಸೇತುವೆ ಕಾಮಗಾರಿಗಳನ್ನು ನಿಲ್ಲಿಸಿ ಅವುಗಳ ಹಣವನ್ನು ಕೃಷ್ಣಾ ಮೇಲ್ದಂಡೆ ಯೋಜನೆಗೆ ಬಳಸಲು ವಿಧಾನಸಭೆ ಒಪ್ಪುವುದಾದರೆ ಆ ಸಂಬಂಧದಲ್ಲಿ ತಾವು ಒಂದು ನಿರ್ಣಯ ಮಂಡಿಸಲು ಸಿದ್ಧವೆಂದು ಮುಖ್ಯಮಂತ್ರಿ ಶ್ರೀ ಡಿ. ದೇವರಾಜ ಅರಸು ಅವರು ಇಂದು ವಿಧಾನಸಭೆಯಲ್ಲಿ ಹೇಳಿದರು.