<p><strong>ಕಾಡುಗಳ್ಳ ವೀರಪ್ಪನ್ನಿಂದ ಎಲ್ಲ ಒತ್ತೆಯಾಳುಗಳ ಬಿಡುಗಡೆ</strong></p>.<p><strong>ಬೆಂಗಳೂರು, ಅ. 21– </strong>ಬಂಡೀಪುರ ಅರಣ್ಯ ಪ್ರದೇಶದಿಂದ 13 ದಿನಗಳ ಹಿಂದೆ ಅಪಹರಿಸಲ್ಪಟ್ಟಿದ್ದ ವನ್ಯಜೀವಿ ಛಾಯಾಗ್ರಾಹಕರಾದ ಕೃಪಾಕರ ಸೇನಾನಿ ಹಾಗೂ ಕೃಷಿ ವಿಜ್ಞಾನಿ ಡಾ.ಮೈಥಿ ಅವರುಸೇರಿದಂತೆ ಆರು ಜನ ಒತ್ತೆಯಾಳುಗಳನ್ನು ಕುಖ್ಯಾತ ನರಹಂತಕ ವೀರಪ್ಪನ್ ಇಂದು ಬೆಳಿಗ್ಗೆ ಸ್ವಇಚ್ಛೆಯಿಂದ ಬಿಡುಗಡೆ ಮಾಡಿದ.</p>.<p>ವೀರಪ್ಪನ್ ಈ ತಿಂಗಳ 25ರ ಒಳಗಾಗಿ ಒತ್ತೆಯಾಳುಗಳನ್ನು ಬಿಡುಗಡೆ ಮಾಡದಿದ್ದಲ್ಲಿ ಜಂಟಿ ಕಾರ್ಯಾಚರಣೆ ಆರಂಭಿಸಲು ಕರ್ನಾಟಕ ಹಾಗೂ ತಮಿಳುನಾಡು ಸರ್ಕಾರ ಗಳು ನಿರ್ಧರಿಸಿದ್ದವು.</p>.<p><strong>ಉತ್ತರಪ್ರದೇಶಕ್ಕೆ ರಾಷ್ಟ್ರಪತಿ ಆಡಳಿತ ಜಾರಿಗೆ ಕೇಂದ್ರದ ಶಿಫಾರಸು</strong></p>.<p><strong>ನವದೆಹಲಿ, ಅ. 21–</strong> ಉತ್ತರಪ್ರದೇಶದ ವಿಧಾನಸಭೆಯನ್ನು ವಿಸರ್ಜಿಸಿ ರಾಷ್ಟ್ರಪತಿ ಆಳ್ವಿಕೆಯನ್ನು ಜಾರಿಗೊಳಿಸಲು ಕೇಂದ್ರ<br />ಸಚಿವ ಸಂಪುಟವು ಇಂದು ಶಿಫಾರಸು ಮಾಡಿದೆ.</p>.<p>ಏಳು ತಾಸುಗಳ ಸುದೀರ್ಘ ಸಭೆಯ ನಂತರ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ಜಾರಿಗೊಳಿಸುವಂತೆ ರಾಷ್ಟ್ರಪತಿ<br />ಕೆ.ಆರ್.ನಾರಾಯಣನ್ ಅವರಿಗೆ ಕೇಂದ್ರ ಸಂಪುಟ ಶಿಫಾರಸು ಮಾಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾಡುಗಳ್ಳ ವೀರಪ್ಪನ್ನಿಂದ ಎಲ್ಲ ಒತ್ತೆಯಾಳುಗಳ ಬಿಡುಗಡೆ</strong></p>.<p><strong>ಬೆಂಗಳೂರು, ಅ. 21– </strong>ಬಂಡೀಪುರ ಅರಣ್ಯ ಪ್ರದೇಶದಿಂದ 13 ದಿನಗಳ ಹಿಂದೆ ಅಪಹರಿಸಲ್ಪಟ್ಟಿದ್ದ ವನ್ಯಜೀವಿ ಛಾಯಾಗ್ರಾಹಕರಾದ ಕೃಪಾಕರ ಸೇನಾನಿ ಹಾಗೂ ಕೃಷಿ ವಿಜ್ಞಾನಿ ಡಾ.ಮೈಥಿ ಅವರುಸೇರಿದಂತೆ ಆರು ಜನ ಒತ್ತೆಯಾಳುಗಳನ್ನು ಕುಖ್ಯಾತ ನರಹಂತಕ ವೀರಪ್ಪನ್ ಇಂದು ಬೆಳಿಗ್ಗೆ ಸ್ವಇಚ್ಛೆಯಿಂದ ಬಿಡುಗಡೆ ಮಾಡಿದ.</p>.<p>ವೀರಪ್ಪನ್ ಈ ತಿಂಗಳ 25ರ ಒಳಗಾಗಿ ಒತ್ತೆಯಾಳುಗಳನ್ನು ಬಿಡುಗಡೆ ಮಾಡದಿದ್ದಲ್ಲಿ ಜಂಟಿ ಕಾರ್ಯಾಚರಣೆ ಆರಂಭಿಸಲು ಕರ್ನಾಟಕ ಹಾಗೂ ತಮಿಳುನಾಡು ಸರ್ಕಾರ ಗಳು ನಿರ್ಧರಿಸಿದ್ದವು.</p>.<p><strong>ಉತ್ತರಪ್ರದೇಶಕ್ಕೆ ರಾಷ್ಟ್ರಪತಿ ಆಡಳಿತ ಜಾರಿಗೆ ಕೇಂದ್ರದ ಶಿಫಾರಸು</strong></p>.<p><strong>ನವದೆಹಲಿ, ಅ. 21–</strong> ಉತ್ತರಪ್ರದೇಶದ ವಿಧಾನಸಭೆಯನ್ನು ವಿಸರ್ಜಿಸಿ ರಾಷ್ಟ್ರಪತಿ ಆಳ್ವಿಕೆಯನ್ನು ಜಾರಿಗೊಳಿಸಲು ಕೇಂದ್ರ<br />ಸಚಿವ ಸಂಪುಟವು ಇಂದು ಶಿಫಾರಸು ಮಾಡಿದೆ.</p>.<p>ಏಳು ತಾಸುಗಳ ಸುದೀರ್ಘ ಸಭೆಯ ನಂತರ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ಜಾರಿಗೊಳಿಸುವಂತೆ ರಾಷ್ಟ್ರಪತಿ<br />ಕೆ.ಆರ್.ನಾರಾಯಣನ್ ಅವರಿಗೆ ಕೇಂದ್ರ ಸಂಪುಟ ಶಿಫಾರಸು ಮಾಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>