ಗುರುವಾರ , ಮಾರ್ಚ್ 30, 2023
32 °C

50 ವರ್ಷಗಳ ಹಿಂದೆ: ಮಂಗಳವಾರ 9–11–1971

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನಿತ್ಯಬಳಕೆ ವಸ್ತುಗಳ ಅಕ್ರಮ ವ್ಯವಹಾರದ ವಿರುದ್ಧ ಎಚ್ಚರಿಕೆ

ಬೆಂಗಳೂರು, ನ.8 – ನಿತ್ಯ ಬಳಕೆ ವಸ್ತುಗಳಲ್ಲಿ ಅಕ್ರಮ ವ್ಯವಹಾರ ನಡೆಸುವವರ ವಿರುದ್ಧ ಸರ್ಕಾರದ ಕ್ರಮ ಮುಂದುವರಿಯುವುದು ಎಂದು ರಾಜ್ಯಪಾಲ ಶ್ರೀ ಧರ್ಮವೀರ ಅವರು ಇಂದು ಇಲ್ಲಿ ಹೇಳಿದರು.

ಐದು ವರ್ಷಗಳ ಹಿಂದೆ ಆರಂಭವಾದ ಬೆಂಗಳೂರಿನ ಜನತಾ ಬಜಾರಿನ ವಾರ್ಷಿಕೋತ್ಸವವನ್ನು ಉದ್ಘಾಟಿಸಿದ ರಾಜ್ಯಪಾಲರು, ‘ಬೆಲೆ ಏರಿಕೆಯ ಬಿಕ್ಕಟ್ಟಿನ ಕಾಲದಲ್ಲಿ ಜನ್ಮ ತಾಳಿದ ಜನತಾ ಬಜಾರ್‌ನ ಕಾರ್ಯ ಮುಗಿದಿಲ್ಲ. ಬಿಕ್ಕಟ್ಟು ಇಂದೂ ಇದೆ. ಬೆಲೆ ಏರಿಕೆ ತಡೆಯುವಲ್ಲಿ ಅದು ವಹಿಸಬೇಕಾದ ಪಾತ್ರ ಅಪಾರವಿದೆ’ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು