<p>ವಿರೋಧ ಕಡೆಗಣಿಸಿ ರಂಗಕ್ಕೆ ಕಾಂಗ್ರೆಸ್ ಬೆಂಬಲ</p>.<p>ನವದೆಹಲಿ, ಮೇ 22 (ಯುಎನ್ಐ)– ಕೇಂದ್ರದಲ್ಲಿ ಸರ್ಕಾರ ರಚಿಸಲು ಸಂಯುಕ್ತ ರಂಗಕ್ಕೆ ಬೆಂಬಲ ನೀಡುವ ಬಗ್ಗೆ ಪಕ್ಷದ ಕೆಲವು ರಾಜ್ಯ ಘಟಕಗಳು ವಿರೋಧ ವ್ಯಕ್ತಪಡಿಸಿದ್ದರೂ ಅದನ್ನು ಕಡೆಗಣಿಸಿ ಸಂಯುಕ್ತ ರಂಗ ಸರ್ಕಾರಕ್ಕೆ ಹೊರಗಿನಿಂದ ಬೆಂಬಲ ನೀಡಲು ಕಾಂಗ್ರೆಸ್ ಪಕ್ಷ ನಿರ್ಧರಿಸಿದೆ.</p>.<p>‘ವಿರೋಧ ಅನಿರೀಕ್ಷಿತ ಅಲ್ಲ. ಆದರೆ ಈಗ ನಾವು ಅನಿಶ್ಚಿತ ಸ್ಥಿತಿಯನ್ನು ಎದುರಿಸುತ್ತಿರುವುದರಿಂದ ಇಂತಹ ಘಟನೆಗಳು ನಡೆಯುತ್ತವೆ’ ಎಂದು ಪಕ್ಷದ ವಕ್ತಾರ ವಿ.ಎನ್. ಗಾಡ್ಗೀಳ್ ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ವಿರೋಧ ಕಡೆಗಣಿಸಿ ರಂಗಕ್ಕೆ ಕಾಂಗ್ರೆಸ್ ಬೆಂಬಲ</p>.<p>ನವದೆಹಲಿ, ಮೇ 22 (ಯುಎನ್ಐ)– ಕೇಂದ್ರದಲ್ಲಿ ಸರ್ಕಾರ ರಚಿಸಲು ಸಂಯುಕ್ತ ರಂಗಕ್ಕೆ ಬೆಂಬಲ ನೀಡುವ ಬಗ್ಗೆ ಪಕ್ಷದ ಕೆಲವು ರಾಜ್ಯ ಘಟಕಗಳು ವಿರೋಧ ವ್ಯಕ್ತಪಡಿಸಿದ್ದರೂ ಅದನ್ನು ಕಡೆಗಣಿಸಿ ಸಂಯುಕ್ತ ರಂಗ ಸರ್ಕಾರಕ್ಕೆ ಹೊರಗಿನಿಂದ ಬೆಂಬಲ ನೀಡಲು ಕಾಂಗ್ರೆಸ್ ಪಕ್ಷ ನಿರ್ಧರಿಸಿದೆ.</p>.<p>‘ವಿರೋಧ ಅನಿರೀಕ್ಷಿತ ಅಲ್ಲ. ಆದರೆ ಈಗ ನಾವು ಅನಿಶ್ಚಿತ ಸ್ಥಿತಿಯನ್ನು ಎದುರಿಸುತ್ತಿರುವುದರಿಂದ ಇಂತಹ ಘಟನೆಗಳು ನಡೆಯುತ್ತವೆ’ ಎಂದು ಪಕ್ಷದ ವಕ್ತಾರ ವಿ.ಎನ್. ಗಾಡ್ಗೀಳ್ ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>