<p><strong>ಹರಿದ್ವಾರ, ಉಜ್ಜಯಿನಿ: ನೂಕುನುಗ್ಗಲಿಗೆ 64 ಜನ ಬಲಿ</strong></p>.<p><strong>ನವದೆಹಲಿ, ಜುಲೈ 15 (ಯುಎನ್ಐ, ಪಿಟಿಐ)–</strong> ಮಧ್ಯಪ್ರದೇಶದ ಉಜ್ಜಯಿನಿ ಹಾಗೂ ಉತ್ತರ ಪ್ರದೇಶದ ಹರಿದ್ವಾರಗಳಲ್ಲಿ ಪವಿತ್ರ ‘ಸೋಮಾವತಿ ಅಮಾವಾಸ್ಯೆ’ಯ ದಿನವಾದ ಇಂದು ದೇವರ ದರ್ಶನಕ್ಕಾಗಿ ಉಂಟಾದ ನೂಕು ನುಗ್ಗಲಿನಲ್ಲಿ ಕಾಲ್ತುಳಿತಕ್ಕೆ ಸಿಕ್ಕಿ ಒಟ್ಟು 64 ಜನ ಸತ್ತಿದ್ದಾರೆ.</p>.<p>ಮಧ್ಯ ಪ್ರದೇಶದ ಮುಖ್ಯಮಂತ್ರಿ ದಿಗ್ವಿಜಯ ಸಿಂಗ್ ಅವರು ಘಟನೆ ಕುರಿತು ಮಾಜಿಸ್ಟ್ರೇಟ್ ತನಿಖೆಗೆ ಆದೇಶ ನೀಡಿದ್ದಾರೆ. ತನಿಖೆಗೆ ಆದೇಶ ನೀಡಿದ್ದಾರೆ. ಸತ್ತವರ ಸಮೀಪದ ಬಂಧುಗಳಿಗೆ ಜಿಲ್ಲಾ ಆಡಳಿತ ತಲಾ 15 ಸಾವಿರ ರೂಪಾಯಿಗಳು ಹಾಗೂ ಗಾಯಗೊಂಡವರಿಗೆ ತಲಾ 3 ಸಾವಿರ ರೂಪಾಯಿ ಪರಿಹಾರವನ್ನು ಘೋಷಿಸಿದೆ.</p>.<p>ಉತ್ತರ ಪ್ರದೇಶ ಸರ್ಕಾರ ಘಟನೆಯ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶ ನೀಡಿದೆ ಹಾಗೂ ಈ ಘಟನೆಯಲ್ಲಿ ಗಾಯಗೊಂಡಿರುವವರಿಗೆ ತಲಾ 1 ಲಕ್ಷ ರೂಪಾಯಿಗಳ ಪರಿಹಾರವನ್ನು ಘೋಷಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹರಿದ್ವಾರ, ಉಜ್ಜಯಿನಿ: ನೂಕುನುಗ್ಗಲಿಗೆ 64 ಜನ ಬಲಿ</strong></p>.<p><strong>ನವದೆಹಲಿ, ಜುಲೈ 15 (ಯುಎನ್ಐ, ಪಿಟಿಐ)–</strong> ಮಧ್ಯಪ್ರದೇಶದ ಉಜ್ಜಯಿನಿ ಹಾಗೂ ಉತ್ತರ ಪ್ರದೇಶದ ಹರಿದ್ವಾರಗಳಲ್ಲಿ ಪವಿತ್ರ ‘ಸೋಮಾವತಿ ಅಮಾವಾಸ್ಯೆ’ಯ ದಿನವಾದ ಇಂದು ದೇವರ ದರ್ಶನಕ್ಕಾಗಿ ಉಂಟಾದ ನೂಕು ನುಗ್ಗಲಿನಲ್ಲಿ ಕಾಲ್ತುಳಿತಕ್ಕೆ ಸಿಕ್ಕಿ ಒಟ್ಟು 64 ಜನ ಸತ್ತಿದ್ದಾರೆ.</p>.<p>ಮಧ್ಯ ಪ್ರದೇಶದ ಮುಖ್ಯಮಂತ್ರಿ ದಿಗ್ವಿಜಯ ಸಿಂಗ್ ಅವರು ಘಟನೆ ಕುರಿತು ಮಾಜಿಸ್ಟ್ರೇಟ್ ತನಿಖೆಗೆ ಆದೇಶ ನೀಡಿದ್ದಾರೆ. ತನಿಖೆಗೆ ಆದೇಶ ನೀಡಿದ್ದಾರೆ. ಸತ್ತವರ ಸಮೀಪದ ಬಂಧುಗಳಿಗೆ ಜಿಲ್ಲಾ ಆಡಳಿತ ತಲಾ 15 ಸಾವಿರ ರೂಪಾಯಿಗಳು ಹಾಗೂ ಗಾಯಗೊಂಡವರಿಗೆ ತಲಾ 3 ಸಾವಿರ ರೂಪಾಯಿ ಪರಿಹಾರವನ್ನು ಘೋಷಿಸಿದೆ.</p>.<p>ಉತ್ತರ ಪ್ರದೇಶ ಸರ್ಕಾರ ಘಟನೆಯ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶ ನೀಡಿದೆ ಹಾಗೂ ಈ ಘಟನೆಯಲ್ಲಿ ಗಾಯಗೊಂಡಿರುವವರಿಗೆ ತಲಾ 1 ಲಕ್ಷ ರೂಪಾಯಿಗಳ ಪರಿಹಾರವನ್ನು ಘೋಷಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>