ಚುನಾವಣೆ ಬಹಿಷ್ಕರಿಸುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರುಗಿಸುವುದಾಗಿ ನಿನ್ನೆ ಎಚ್ಚರಿಕೆ ಕೊಟ್ಟಿದ್ದ ಪಟೇಲ್, ಮತದಾನದಲ್ಲಿ ಪಾಲ್ಗೊಳ್ಳದಿದ್ದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡಿ ಎಂದು ನೀಡಿದ ನಿರ್ದೇಶನದಂತೆ ನಡೆಯಲು ಮುಂದಾಗಿದ್ದ ಈ ಸಚಿವರು, ಸರ್ಕಾರ ಉರುಳಬಾರದೆಂದು ಕೊನೆಗಳಿಗೆಯಲ್ಲಿ ಮತದಾನದಲ್ಲಿ ಭಾಗವಹಿಸಿದ್ದು ಇಂದಿನ ಹೊಸ ರಾಜಕೀಯ ಬೆಳವಣಿಗೆಯಾಗಿದೆ.