ಬೆಂಗಳೂರು, ಜುಲೈ 23– ‘ಕೃಷ್ಣಾಮೇಲ್ದಂಡೆಯೋಜನೆಕಾಮಗಾರಿಗಳು ಎರಡು ವರ್ಷದಲ್ಲಿ ಪೂರ್ಣಗೊಳ್ಳುವುದಾಗಿ ಭಾರಿ ನೀರಾವರಿ ಸಚಿವ ಕೆ.ಎನ್. ನಾಗೇಗೌಡ ಅವರ ಹೇಳಿಕೆ ವಸ್ತು ಸ್ಥಿತಿಗೆ ವಿರುದ್ಧವಾಗಿದೆ. ಕೇವಲ ಪ್ರಚಾರಕ್ಕಾಗಿ ಅವರು ಹೀಗೆ ಹೇಳಿದ್ದಾರೆ’ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಎಂ. ಮಲ್ಲಿಕಾರ್ಜುನ ಖರ್ಗೆ ಇಂದು ಇಲ್ಲಿ ನುಡಿದರು.