<p>ಮೇವು ಹಗರಣ: ಸಿಬಿಐ ಸ್ಪಷ್ಟನೆ ಬಳಿಕ ನಿರ್ಧಾರ– ಕಿದ್ವಾಯಿ</p>.<p>ಪಾಟ್ನಾ, ಮೇ 21(ಪಿಟಿಐ)– ಸಿಬಿಐನಿಂದ ಕೆಲವು ಸ್ಪಷ್ಟೀಕರಣಗಳು ಬರಬೇಕಾಗಿದ್ದು, ಅವು ಬಂದ ಬಳಿಕ ಮೇವು ಹಗರಣದಲ್ಲಿ ಮುಖ್ಯಮಂತ್ರಿ ಲಾಲೂ ಯಾದವ್ ಅವರ ವಿರುದ್ಧ ತನಿಖೆಗೆ ಅನುಮತಿ ನೀಡುವ ಬಗ್ಗೆ ನಿರ್ಧರಿಸಲಾಗುವುದು ಎಂದು ಬಿಹಾರದ ರಾಜ್ಯಪಾಲರಾದ ಡಾ. ಎ.ಆರ್. ಕಿದ್ವಾಯಿ ಅವರು ಇಂದು ಇಲ್ಲಿ ಹೇಳಿದ್ದಾರೆ.</p>.<p>ಕೆಲವು ಪ್ರಮುಖ ಅಂಶಗಳ ಬಗ್ಗೆ ಸಿಬಿಐನಿಂದ ಸ್ಪಷ್ಟೀಕರಣ ಕೇಳಿದ್ದೇನೆ. ಆ ಸ್ಪಷ್ಟೀಕರಣಗಳು ನನ್ನ ಕೈ ಸೇರಿದ ಬಳಿಕವಷ್ಟೇ ನಿರ್ಧಾರ ಕೈಗೊಳ್ಳಲು ನಾನು ಸಮರ್ಥನಾಗುತ್ತೇನೆ’ ಎಂದು ರಾಜ್ಯಪಾಲರು ತಿಳಿಸಿದ್ದಾರೆ.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೇವು ಹಗರಣ: ಸಿಬಿಐ ಸ್ಪಷ್ಟನೆ ಬಳಿಕ ನಿರ್ಧಾರ– ಕಿದ್ವಾಯಿ</p>.<p>ಪಾಟ್ನಾ, ಮೇ 21(ಪಿಟಿಐ)– ಸಿಬಿಐನಿಂದ ಕೆಲವು ಸ್ಪಷ್ಟೀಕರಣಗಳು ಬರಬೇಕಾಗಿದ್ದು, ಅವು ಬಂದ ಬಳಿಕ ಮೇವು ಹಗರಣದಲ್ಲಿ ಮುಖ್ಯಮಂತ್ರಿ ಲಾಲೂ ಯಾದವ್ ಅವರ ವಿರುದ್ಧ ತನಿಖೆಗೆ ಅನುಮತಿ ನೀಡುವ ಬಗ್ಗೆ ನಿರ್ಧರಿಸಲಾಗುವುದು ಎಂದು ಬಿಹಾರದ ರಾಜ್ಯಪಾಲರಾದ ಡಾ. ಎ.ಆರ್. ಕಿದ್ವಾಯಿ ಅವರು ಇಂದು ಇಲ್ಲಿ ಹೇಳಿದ್ದಾರೆ.</p>.<p>ಕೆಲವು ಪ್ರಮುಖ ಅಂಶಗಳ ಬಗ್ಗೆ ಸಿಬಿಐನಿಂದ ಸ್ಪಷ್ಟೀಕರಣ ಕೇಳಿದ್ದೇನೆ. ಆ ಸ್ಪಷ್ಟೀಕರಣಗಳು ನನ್ನ ಕೈ ಸೇರಿದ ಬಳಿಕವಷ್ಟೇ ನಿರ್ಧಾರ ಕೈಗೊಳ್ಳಲು ನಾನು ಸಮರ್ಥನಾಗುತ್ತೇನೆ’ ಎಂದು ರಾಜ್ಯಪಾಲರು ತಿಳಿಸಿದ್ದಾರೆ.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>