ಪಟ್ನಾ, ಜುಲೈ 7 (ಪಿಟಿಐ) – ರಾಜ್ಯ ಸರ್ಕಾರ ಕೇಂದ್ರ ತನಿಖಾ ದಳ (ಸಿಬಿಐ) ದ ಸಿಬ್ಬಂದಿಗೆ ರಕ್ಷಣೆ ಒದಗಿದಸಿದರೆ ಹಾಗೂ ರಾಜ್ಯದಲ್ಲಿ ಕಾನೂನು ಮತ್ತು ಸುವವ್ಯಸ್ಥೆಯನ್ನು ಕಾಪಾಡಲು ಕ್ರಮ ಕೈಗೊಂಡರೆ ಮೇವು ಹಗರಣದಲ್ಲಿ ಆರೋಪಿಗಳಾಗಿರುವ ಬಿಹಾರದ ಮುಖ್ಯಮಂತ್ರಿ ಲಾಲೂ ಪ್ರಸಾದ್ ಯಾದವ್ ಸೇರಿದಂತೆ ಹಿರಿಯ ರಾಜಕಾರಣಿಗಳನ್ನು ಬಂಧಿಸಲು ಒಂದು ನಿಮಿಷವೂ ತಡ ಮಾಡುವುದಿಲ್ಲ ಎಂದು ಸಿಬಿಐ ಪಟ್ನಾ ಹೈಕೋರ್ಟ್ಗೆ ಇಂದು ತಿಳಿಸಿತು.