<p>ಬಾಂಗ್ಲಾದೇಶ ನಿರಾಶ್ರಿತರಿಗೆ ಎಲ್ಲ ನೆರವು: ಜೆ.ಪಿ.ಗೆ ಟಿಟೋ ಆಶ್ವಾಸನೆ</p>.<p>ಬೆಲ್ಗ್ರೇಡ್, ಮೇ 22– ಗಡಿದಾಟಿ ಭಾರತಕ್ಕೆ ಬಂದಿರುವ ಬಾಂಗ್ಲಾದೇಶದ ನಿರಾಶ್ರಿತರಿಗೆ ಸಾಧ್ಯವಾದ ಎಲ್ಲ ನೆರವು ನೀಡುವುದಾಗಿ ಯಗೋಸ್ಲಾವಿಯ ಅಧ್ಯಕ್ಷ ಟಿಟೋ ಅವರು ತಮ್ಮನ್ನು ಭೇಟಿ ಮಾಡಿದ ಸರ್ವೋದಯ ನಾಯಕ ಜಯಪ್ರಕಾಶ್ ನಾರಾಯಣ್ ಅವರಿಗೆ ಆಶ್ವಾಸನೆ ನೀಡಿದ್ದಾರೆ.</p>.<p>ಪೂರ್ವ ಬಂಗಾಳದಲ್ಲಿಯ ಪರಿಸ್ಥಿತಿ ಬಗ್ಗೆ ತೀವ್ರ ಆತಂಕವನ್ನೂ ಯಗೋಸ್ಲಾವಿಯ ಅಧ್ಯಕ್ಷರು ವ್ಯಕ್ತಪಡಿಸಿದ್ದಾರೆ. ಶ್ರೀ ಜಯಪ್ರಕಾಶ್ ನಾರಾಯಣ್, ಯುಗೋಸ್ಲಾವಿಯ ಅಧ್ಯಕ್ಷರನ್ನು ಭೇಟಿಯಾಗಿ ಐವತ್ತು ನಿಮಿಷಗಳ ಕಾಲ ಮಾತನಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಾಂಗ್ಲಾದೇಶ ನಿರಾಶ್ರಿತರಿಗೆ ಎಲ್ಲ ನೆರವು: ಜೆ.ಪಿ.ಗೆ ಟಿಟೋ ಆಶ್ವಾಸನೆ</p>.<p>ಬೆಲ್ಗ್ರೇಡ್, ಮೇ 22– ಗಡಿದಾಟಿ ಭಾರತಕ್ಕೆ ಬಂದಿರುವ ಬಾಂಗ್ಲಾದೇಶದ ನಿರಾಶ್ರಿತರಿಗೆ ಸಾಧ್ಯವಾದ ಎಲ್ಲ ನೆರವು ನೀಡುವುದಾಗಿ ಯಗೋಸ್ಲಾವಿಯ ಅಧ್ಯಕ್ಷ ಟಿಟೋ ಅವರು ತಮ್ಮನ್ನು ಭೇಟಿ ಮಾಡಿದ ಸರ್ವೋದಯ ನಾಯಕ ಜಯಪ್ರಕಾಶ್ ನಾರಾಯಣ್ ಅವರಿಗೆ ಆಶ್ವಾಸನೆ ನೀಡಿದ್ದಾರೆ.</p>.<p>ಪೂರ್ವ ಬಂಗಾಳದಲ್ಲಿಯ ಪರಿಸ್ಥಿತಿ ಬಗ್ಗೆ ತೀವ್ರ ಆತಂಕವನ್ನೂ ಯಗೋಸ್ಲಾವಿಯ ಅಧ್ಯಕ್ಷರು ವ್ಯಕ್ತಪಡಿಸಿದ್ದಾರೆ. ಶ್ರೀ ಜಯಪ್ರಕಾಶ್ ನಾರಾಯಣ್, ಯುಗೋಸ್ಲಾವಿಯ ಅಧ್ಯಕ್ಷರನ್ನು ಭೇಟಿಯಾಗಿ ಐವತ್ತು ನಿಮಿಷಗಳ ಕಾಲ ಮಾತನಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>