ನವದೆಹಲಿ, ನ. 22– ಪ್ರಧಾನಿ ಇಂದಿರಾ ಗಾಂಧಿ ಬೆಂಬಲಿಗರು ಕರೆದ ಕೋರಿಕೆ ಎ.ಐ.ಸಿ.ಸಿ. ಅಧಿವೇಶನವು ಇಂದು ಶ್ರೀ ಎಸ್. ನಿಜಲಿಂಗಪ್ಪನವರನ್ನು ಕಾಂಗ್ರೆಸ್ ಅಧ್ಯಕ್ಷ ಸ್ಥಾನದಿಂದ ವಜಾ ಮಾಡಿ ತಮಿಳುನಾಡು ಕಾಂಗ್ರೆಸ್ ನಾಯಕ ಶ್ರೀ ಸಿ. ಸುಬ್ರಹ್ಮಣ್ಯಂ ಅವರನ್ನು ಹಂಗಾಮಿ ಅಧ್ಯಕ್ಷರನ್ನಾಗಿ ಸರ್ವಾನುಮತದಿಂದ ಆಯ್ಕೆ ಮಾಡಿತು.