<p><strong>ಕಾಂಗೈ: 13 ಹೊಸಬರು; ಕೃಷ್ಣರಾವ್, ಪ್ರಸಾದ್ಗೆ ಕೊಕ್</strong></p>.<p>ನವದೆಹಲಿ, ಏ. 3– ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷವು ನಿನ್ನೆ ರಾತ್ರಿ ಎರಡೂವರೆಯ ಹೊತ್ತಿಗೆ ಬಿಡುಗಡೆ ಮಾಡಿದ ತನ್ನ ಎರಡನೇ ಪಟ್ಟಿಯಲ್ಲಿ ಬಸವರಾಜೇಶ್ವರಿ, ವಿ. ಕೃಷ್ಣರಾವ್, ವಿ. ಶ್ರೀನಿವಾಸ ಪ್ರಸಾದ್, ಎಸ್.ಬಿ. ಸಿದ್ನಾಳ್, ಚಂದ್ರಪ್ರಭಾ ಅರಸ್ ಅವರಿಗೆ ಟಿಕೆಟ್ ನಿರಾಕರಿಸಿದ್ದು ಈ ಬಾರಿ ಹದಿಮೂರು ಮಂದಿ ಹೊಸಬರಿಗೆ ಅವಕಾಶ ಕಲ್ಪಿಸಲಾಗಿದೆ.</p>.<p>ಮಂಡ್ಯ ಕ್ಷೇತ್ರಕ್ಕೆ ಅಂಬರೀಷ್ ಬದಲು ಮತ್ತೆ ಜಿ. ಮಾದೇಗೌಡ ಮತ್ತು ಹಾಸನ ಕ್ಷೇತ್ರಕ್ಕೆ ಶ್ರೀಕಂಠಯ್ಯ ಅವರ ಬದಲು ಎ. ಆನಂದ್ ಎಂಬುವವರಿಗೆ ಟಿಕೆಟ್ ನೀಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾಂಗೈ: 13 ಹೊಸಬರು; ಕೃಷ್ಣರಾವ್, ಪ್ರಸಾದ್ಗೆ ಕೊಕ್</strong></p>.<p>ನವದೆಹಲಿ, ಏ. 3– ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷವು ನಿನ್ನೆ ರಾತ್ರಿ ಎರಡೂವರೆಯ ಹೊತ್ತಿಗೆ ಬಿಡುಗಡೆ ಮಾಡಿದ ತನ್ನ ಎರಡನೇ ಪಟ್ಟಿಯಲ್ಲಿ ಬಸವರಾಜೇಶ್ವರಿ, ವಿ. ಕೃಷ್ಣರಾವ್, ವಿ. ಶ್ರೀನಿವಾಸ ಪ್ರಸಾದ್, ಎಸ್.ಬಿ. ಸಿದ್ನಾಳ್, ಚಂದ್ರಪ್ರಭಾ ಅರಸ್ ಅವರಿಗೆ ಟಿಕೆಟ್ ನಿರಾಕರಿಸಿದ್ದು ಈ ಬಾರಿ ಹದಿಮೂರು ಮಂದಿ ಹೊಸಬರಿಗೆ ಅವಕಾಶ ಕಲ್ಪಿಸಲಾಗಿದೆ.</p>.<p>ಮಂಡ್ಯ ಕ್ಷೇತ್ರಕ್ಕೆ ಅಂಬರೀಷ್ ಬದಲು ಮತ್ತೆ ಜಿ. ಮಾದೇಗೌಡ ಮತ್ತು ಹಾಸನ ಕ್ಷೇತ್ರಕ್ಕೆ ಶ್ರೀಕಂಠಯ್ಯ ಅವರ ಬದಲು ಎ. ಆನಂದ್ ಎಂಬುವವರಿಗೆ ಟಿಕೆಟ್ ನೀಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>