<p><strong>ನವದೆಹಲಿ</strong>, ಜುಲೈ 24– ಉತ್ತರ ಕರ್ನಾಟಕದ ಯಾವುದಾದರೂ ಸೂಕ್ತ ಸ್ಥಳದಲ್ಲಿ ಹೈಕೋರ್ಟ್ ಪೀಠ ಸ್ಥಾಪಿಸುವಂತೆ ಕೇಂದ್ರ ಸರ್ಕಾರಕ್ಕೆ ಆದೇಶಿಸಲು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು ವಜಾ ಮಾಡಿತು.</p>.<p>ಈ ರೀತಿಯ ಪೀಠ ಸ್ಥಾಪಿಸುವು ದರಿಂದ ಹೈಕೋರ್ಟಿನ ಕಾರ್ಯಗಳಿಗೆ ಅನಗತ್ಯವಾಗಿ ತೊಂದರೆ ಆಗಬಹುದು ಎಂದು ಹೇಳಿರುವ ಸುಪ್ರೀಂ ಕೋರ್ಟ್, ಈ ಪ್ರಕರಣದ ಬಗ್ಗೆ ಯಾವುದೇ ನಿರ್ಧಾರ ಕೈಗೊಳ್ಳಲು ಹೈಕೋರ್ಟ್ ಅತ್ಯಂತ ಸೂಕ್ತ ವೇದಿಕೆ ಎಂದಿದೆ.</p>.<p><strong>ಆರು ಜಿಲ್ಲೆಗಳಲ್ಲಿ ಮಳೆಯ ಅಭಾವ</strong></p>.<p><strong>ಬೆಂಗಳೂರು</strong>, ಜುಲೈ 24– ರಾಜ್ಯದ ಆರು ಜಿಲ್ಲೆಗಳಲ್ಲಿ ಕಳೆದ ವಾರ (ಜುಲೈ 16ರಿಂದ 22) ಮಳೆಯಾಗಿಲ್ಲ. ಉಳಿದ ಜಿಲ್ಲೆಗಳಲ್ಲಿ ಅಲ್ಪ ಅಥವಾ ಸಾಧಾರಣ ಪ್ರಮಾಣದ ಮಳೆಯಾಗಿದ್ದು, ಮುಂಗಾರು ದುರ್ಬಲವಾಗಿದೆ.</p>.<p>ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಮಂಡ್ಯ, ಕಲ್ಬುರ್ಗಿ ಮತ್ತು ಕೊಪ್ಪಳ ಜಿಲ್ಲೆಗಳು ಮಳೆಯಾಗದ ಜಿಲ್ಲೆಗಳಾಗಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>, ಜುಲೈ 24– ಉತ್ತರ ಕರ್ನಾಟಕದ ಯಾವುದಾದರೂ ಸೂಕ್ತ ಸ್ಥಳದಲ್ಲಿ ಹೈಕೋರ್ಟ್ ಪೀಠ ಸ್ಥಾಪಿಸುವಂತೆ ಕೇಂದ್ರ ಸರ್ಕಾರಕ್ಕೆ ಆದೇಶಿಸಲು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು ವಜಾ ಮಾಡಿತು.</p>.<p>ಈ ರೀತಿಯ ಪೀಠ ಸ್ಥಾಪಿಸುವು ದರಿಂದ ಹೈಕೋರ್ಟಿನ ಕಾರ್ಯಗಳಿಗೆ ಅನಗತ್ಯವಾಗಿ ತೊಂದರೆ ಆಗಬಹುದು ಎಂದು ಹೇಳಿರುವ ಸುಪ್ರೀಂ ಕೋರ್ಟ್, ಈ ಪ್ರಕರಣದ ಬಗ್ಗೆ ಯಾವುದೇ ನಿರ್ಧಾರ ಕೈಗೊಳ್ಳಲು ಹೈಕೋರ್ಟ್ ಅತ್ಯಂತ ಸೂಕ್ತ ವೇದಿಕೆ ಎಂದಿದೆ.</p>.<p><strong>ಆರು ಜಿಲ್ಲೆಗಳಲ್ಲಿ ಮಳೆಯ ಅಭಾವ</strong></p>.<p><strong>ಬೆಂಗಳೂರು</strong>, ಜುಲೈ 24– ರಾಜ್ಯದ ಆರು ಜಿಲ್ಲೆಗಳಲ್ಲಿ ಕಳೆದ ವಾರ (ಜುಲೈ 16ರಿಂದ 22) ಮಳೆಯಾಗಿಲ್ಲ. ಉಳಿದ ಜಿಲ್ಲೆಗಳಲ್ಲಿ ಅಲ್ಪ ಅಥವಾ ಸಾಧಾರಣ ಪ್ರಮಾಣದ ಮಳೆಯಾಗಿದ್ದು, ಮುಂಗಾರು ದುರ್ಬಲವಾಗಿದೆ.</p>.<p>ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಮಂಡ್ಯ, ಕಲ್ಬುರ್ಗಿ ಮತ್ತು ಕೊಪ್ಪಳ ಜಿಲ್ಲೆಗಳು ಮಳೆಯಾಗದ ಜಿಲ್ಲೆಗಳಾಗಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>