<p>ನವದೆಹಲಿ, ಅ.18– ಟಾಡಾ ಕೈದಿ ಗಳನ್ನು ಬಿಡುಗಡೆ ಮಾಡುವ ಮುನ್ನ ಅದರ ಪರಿಣಾಮಗಳ ಬಗ್ಗೆ ಸರ್ಕಾರ ಏನು ಯೋಚನೆ ಮಾಡಿದೆ ಮತ್ತು ಕೈದಿಗಳನ್ನು ಬಿಡುಗಡೆ ಮಾಡಿದ ನಂತರ ರಾಜಕುಮಾರ್ ಅವರನ್ನು ವೀರಪ್ಪನ್ ಬಿಡುಗಡೆ ಮಾಡಲಿದ್ದಾನೆ ಎಂಬ ಖಾತರಿ ಏನಿದೆ?.</p><p>ಸುಪ್ರೀಂಕೋರ್ಟ್ ಇಂದು ಈ ಎರಡು ಮುಖ್ಯ ಪ್ರಶ್ನೆಗಳನ್ನು ಎತ್ತಿ ಅದಕ್ಕೆ ಕರ್ನಾಟಕ ಸರ್ಕಾರದಿಂದ ಸ್ಪಷ್ಟೀಕರಣ ಬಯಸಿತು. ‘ಆತ ಹೊಸ ಬೇಡಿಕೆ ಸಲ್ಲಿಸಿರುವ ವರದಿಗಳಿವೆ, ನಿಜವೇ?’ ಎಂದೂ ಪ್ರಶ್ನಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನವದೆಹಲಿ, ಅ.18– ಟಾಡಾ ಕೈದಿ ಗಳನ್ನು ಬಿಡುಗಡೆ ಮಾಡುವ ಮುನ್ನ ಅದರ ಪರಿಣಾಮಗಳ ಬಗ್ಗೆ ಸರ್ಕಾರ ಏನು ಯೋಚನೆ ಮಾಡಿದೆ ಮತ್ತು ಕೈದಿಗಳನ್ನು ಬಿಡುಗಡೆ ಮಾಡಿದ ನಂತರ ರಾಜಕುಮಾರ್ ಅವರನ್ನು ವೀರಪ್ಪನ್ ಬಿಡುಗಡೆ ಮಾಡಲಿದ್ದಾನೆ ಎಂಬ ಖಾತರಿ ಏನಿದೆ?.</p><p>ಸುಪ್ರೀಂಕೋರ್ಟ್ ಇಂದು ಈ ಎರಡು ಮುಖ್ಯ ಪ್ರಶ್ನೆಗಳನ್ನು ಎತ್ತಿ ಅದಕ್ಕೆ ಕರ್ನಾಟಕ ಸರ್ಕಾರದಿಂದ ಸ್ಪಷ್ಟೀಕರಣ ಬಯಸಿತು. ‘ಆತ ಹೊಸ ಬೇಡಿಕೆ ಸಲ್ಲಿಸಿರುವ ವರದಿಗಳಿವೆ, ನಿಜವೇ?’ ಎಂದೂ ಪ್ರಶ್ನಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>