<p>ತುಮಕೂರು, ಅ. 16– ಇಲ್ಲಿಗೆ ಸಮೀಪದ ಊರುಕೆರೆ ಎಂಬಲ್ಲಿ ಇಂದು ರಾತ್ರಿ ಸಂಭವಿಸಿದ ರಸ್ತೆ ಅಪಘಾತವೊಂದರಲ್ಲಿ ಮೂರು ಮಂದಿ ಮೃತಪಟ್ಟಿದ್ದಾರೆ ಹಾಗೂ ಇತರ ಮೂವರು ತೀವ್ರವಾಗಿ ಗಾಯಗೊಂಡಿದ್ದಾರೆ.</p><p>ಮೃತಪಟ್ಟವರನ್ನು ಆಟೊ ಚಾಲಕ ಮಂಜುನಾಥ (21), ರವಿ (21) ಮತ್ತು ಕೃಷ್ಣಕುಮಾರ್ (22) ಎಂದು ಗುರುತಿಸಲಾಗಿದೆ. ನರಸಾಪುರದ ಎನ್. ರಂಗಸ್ವಾಮಿ (22), ಕಳಸೇಗೌಡನಪಾಳ್ಯದ ಶಿಕ್ಷಕ ಬಸವರಾಜ್ ಮತ್ತು ಊರುಕೆರೆಯ ಪ್ರಕಾಶ್ (22) ತೀವ್ರವಾಗಿ ಗಾಯಗೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತುಮಕೂರು, ಅ. 16– ಇಲ್ಲಿಗೆ ಸಮೀಪದ ಊರುಕೆರೆ ಎಂಬಲ್ಲಿ ಇಂದು ರಾತ್ರಿ ಸಂಭವಿಸಿದ ರಸ್ತೆ ಅಪಘಾತವೊಂದರಲ್ಲಿ ಮೂರು ಮಂದಿ ಮೃತಪಟ್ಟಿದ್ದಾರೆ ಹಾಗೂ ಇತರ ಮೂವರು ತೀವ್ರವಾಗಿ ಗಾಯಗೊಂಡಿದ್ದಾರೆ.</p><p>ಮೃತಪಟ್ಟವರನ್ನು ಆಟೊ ಚಾಲಕ ಮಂಜುನಾಥ (21), ರವಿ (21) ಮತ್ತು ಕೃಷ್ಣಕುಮಾರ್ (22) ಎಂದು ಗುರುತಿಸಲಾಗಿದೆ. ನರಸಾಪುರದ ಎನ್. ರಂಗಸ್ವಾಮಿ (22), ಕಳಸೇಗೌಡನಪಾಳ್ಯದ ಶಿಕ್ಷಕ ಬಸವರಾಜ್ ಮತ್ತು ಊರುಕೆರೆಯ ಪ್ರಕಾಶ್ (22) ತೀವ್ರವಾಗಿ ಗಾಯಗೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>