<p><strong>ಕಾಂಗ್ರೆಸ್ಸಿಗರ ಒಗ್ಗಟ್ಟಿಗೆ ಕರೆ <br /> ಮಧುರೆ, ಅ. 4</strong> - ಸಾರ್ವತ್ರಿಕ ಚುನಾವಣೆಯ ಸಂದರ್ಭದಲ್ಲೆಗ ಕಾಂಗ್ರೆಸ್ಸಿಗರು ತಮ್ಮ ಭಿನ್ನಾಭಿಪ್ರಾಯಗಳನ್ನು ತೊಡೆದು ಹಾಕಿ, ಮಹಾಚುನಾವಣೆಯಲ್ಲಿ ಒಗ್ಗಟ್ಟಿನಿಂದ ನಿಲ್ಲಬೇಕೆಂದು ಕಾಂಗ್ರೆಸ್ ಅಧ್ಯಕ್ಷ ಶ್ರೀ ಎನ್. ಸಂಜೀವರೆಡ್ಡಿ ಇಂದು ಕರೆ ನೀಡಿದರು.<br /> <br /> <strong>ಹೆಚ್ಚಿನ ಹಣದ ಕೊರತೆ<br /> ಬೆಂಗಳೂರು, ಅ. 4</strong> - ಸರ್ಕಾರಿ ನೌಕರರ ಸಂಬಳ ಸಾರಿಗೆಯ ಪುನರ್ ವಿಮರ್ಶೆ, ಪಾನನಿರೋಧದಿಂದಾಗಿ ರಾಜ್ಯದ ತೃತೀಯ ಪಂಚವಾರ್ಷಿಕ ಯೋಜನೆಗೆ ಒದಗಿಸಲು ಉಂಟಾಗುವ ಹೆಚ್ಚಿನ ಕೊರತೆಯನ್ನು ಸರಿದೂಗಿಸಲು `ಹೆಚ್ಚು ತೆರಿಗೆ ವಿಧಿಸ ಬೇಕಾಗುವುದು~ ಎಂದು ಅರ್ಥ ಸಚಿವ ಟಿ. ಮರಿಯಪ್ಪ ಇಂದು ವಿಧಾನ ಪರಿಷತ್ತಿನಲ್ಲಿ ತಿಳಿಸಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾಂಗ್ರೆಸ್ಸಿಗರ ಒಗ್ಗಟ್ಟಿಗೆ ಕರೆ <br /> ಮಧುರೆ, ಅ. 4</strong> - ಸಾರ್ವತ್ರಿಕ ಚುನಾವಣೆಯ ಸಂದರ್ಭದಲ್ಲೆಗ ಕಾಂಗ್ರೆಸ್ಸಿಗರು ತಮ್ಮ ಭಿನ್ನಾಭಿಪ್ರಾಯಗಳನ್ನು ತೊಡೆದು ಹಾಕಿ, ಮಹಾಚುನಾವಣೆಯಲ್ಲಿ ಒಗ್ಗಟ್ಟಿನಿಂದ ನಿಲ್ಲಬೇಕೆಂದು ಕಾಂಗ್ರೆಸ್ ಅಧ್ಯಕ್ಷ ಶ್ರೀ ಎನ್. ಸಂಜೀವರೆಡ್ಡಿ ಇಂದು ಕರೆ ನೀಡಿದರು.<br /> <br /> <strong>ಹೆಚ್ಚಿನ ಹಣದ ಕೊರತೆ<br /> ಬೆಂಗಳೂರು, ಅ. 4</strong> - ಸರ್ಕಾರಿ ನೌಕರರ ಸಂಬಳ ಸಾರಿಗೆಯ ಪುನರ್ ವಿಮರ್ಶೆ, ಪಾನನಿರೋಧದಿಂದಾಗಿ ರಾಜ್ಯದ ತೃತೀಯ ಪಂಚವಾರ್ಷಿಕ ಯೋಜನೆಗೆ ಒದಗಿಸಲು ಉಂಟಾಗುವ ಹೆಚ್ಚಿನ ಕೊರತೆಯನ್ನು ಸರಿದೂಗಿಸಲು `ಹೆಚ್ಚು ತೆರಿಗೆ ವಿಧಿಸ ಬೇಕಾಗುವುದು~ ಎಂದು ಅರ್ಥ ಸಚಿವ ಟಿ. ಮರಿಯಪ್ಪ ಇಂದು ವಿಧಾನ ಪರಿಷತ್ತಿನಲ್ಲಿ ತಿಳಿಸಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>