<p>ನವದೆಹಲಿ, ನ. 18– ಮೈಸೂರು ರಾಜ್ಯದಲ್ಲಿ ನವೆಂಬರ್ 25ರಿಂದ ಆರು ತಿಂಗಳ ಕಾಲ ರಾಷ್ಟ್ರಪತಿ ಆಡಳಿತವನ್ನು ವಿಸ್ತರಿಸಲು ಲೋಕಸಭೆಯು ಇಂದು ಒಪ್ಪಿಗೆ ಕೊಟ್ಟಿತು.</p>.<p>ಇದಕ್ಕೆ ಸಂಬಂಧಿಸಿದಂತೆ ಗೃಹ ವ್ಯವಹಾರಗಳ ರಾಜ್ಯ ಸಚಿವ ಕೆ.ಸಿ.ಪಂತ್ ಅವರು ಮಂಡಿಸಿದ ಶಾಸನಬದ್ಧ ನಿರ್ಣಯವನ್ನುಸ್ವಲ್ಪಕಾಲ ಚರ್ಚಿಸಿದ ನಂತರ ಸಭೆಯು ಅಂಗೀಕರಿಸಿತು.</p>.<p>ಅಂತರರಾಜ್ಯ ಜಲ ವಿವಾದವನ್ನು ಬಗೆಹರಿಸಲು ಮೈಸೂರು ರಾಜ್ಯಪಾಲರು ಪ್ರಯತ್ನಿಸುವುದು ಯುಕ್ತವಾಗುವುದಿಲ್ಲ ಎಂದುಪಂತ್ ಹೇಳಿದರು.</p>.<p>ಅಕ್ಕಪಕ್ಕದ ರಾಜ್ಯಗಳೊಡನೆ ಚರ್ಚೆ ನಡೆಸುವುದು ಮತ್ತು ವಿವಾದವನ್ನು ಬಗೆಹರಿಸುವುದು ಚುನಾಯಿತ ಸರ್ಕಾರಕ್ಕೆ ಮಾತ್ರ ಸಾಧ್ಯ ಎಂದೂ ಅವರು ಹೇಳಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p>ನವದೆಹಲಿ, ನ. 18– ಮೈಸೂರು ರಾಜ್ಯದಲ್ಲಿ ನವೆಂಬರ್ 25ರಿಂದ ಆರು ತಿಂಗಳ ಕಾಲ ರಾಷ್ಟ್ರಪತಿ ಆಡಳಿತವನ್ನು ವಿಸ್ತರಿಸಲು ಲೋಕಸಭೆಯು ಇಂದು ಒಪ್ಪಿಗೆ ಕೊಟ್ಟಿತು.</p>.<p>ಇದಕ್ಕೆ ಸಂಬಂಧಿಸಿದಂತೆ ಗೃಹ ವ್ಯವಹಾರಗಳ ರಾಜ್ಯ ಸಚಿವ ಕೆ.ಸಿ.ಪಂತ್ ಅವರು ಮಂಡಿಸಿದ ಶಾಸನಬದ್ಧ ನಿರ್ಣಯವನ್ನುಸ್ವಲ್ಪಕಾಲ ಚರ್ಚಿಸಿದ ನಂತರ ಸಭೆಯು ಅಂಗೀಕರಿಸಿತು.</p>.<p>ಅಂತರರಾಜ್ಯ ಜಲ ವಿವಾದವನ್ನು ಬಗೆಹರಿಸಲು ಮೈಸೂರು ರಾಜ್ಯಪಾಲರು ಪ್ರಯತ್ನಿಸುವುದು ಯುಕ್ತವಾಗುವುದಿಲ್ಲ ಎಂದುಪಂತ್ ಹೇಳಿದರು.</p>.<p>ಅಕ್ಕಪಕ್ಕದ ರಾಜ್ಯಗಳೊಡನೆ ಚರ್ಚೆ ನಡೆಸುವುದು ಮತ್ತು ವಿವಾದವನ್ನು ಬಗೆಹರಿಸುವುದು ಚುನಾಯಿತ ಸರ್ಕಾರಕ್ಕೆ ಮಾತ್ರ ಸಾಧ್ಯ ಎಂದೂ ಅವರು ಹೇಳಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>