ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯುತ್ ಉಳಿತಾಯ ಬೇಡವೇ?

Last Updated 13 ಮಾರ್ಚ್ 2012, 19:30 IST
ಅಕ್ಷರ ಗಾತ್ರ

ಇಂಧನ ಸಚಿವೆ ಶೋಭಾ ಕರಂದ್ಲಾಜೆಯವರು ವಿದ್ಯುತ್ ಉಳಿತಾಯದ ಸಲುವಾಗಿ ರಾಜ್ಯದಾದ್ಯಂತ ಕಡ್ಡಾಯವಾಗಿ ಸಿಎಫ್‌ಎಲ್ ಬಲ್ಬ್‌ಗಳನ್ನೇ ಉಪಯೋಗಿಸಬೇಕೆಂದು ಆದೇಶ ಹೊರಡಿಸಿದ್ದರು.

ಒಂದೆರಡು ದಿನ ಹಳ್ಳಿಗಳಿಗೆ ವಿತರಕರು ಬಂದು ಕೆಲವೇ ಕೆಲವು ಬಲ್ಬ್‌ಗಳನ್ನು ನೀಡಿ ಹೋದವರು ಮತ್ತೆ ತಿರುಗಿ ನೋಡಲೇ ಇಲ್ಲ. ಈಗಲಾದರೂ ಸಚಿವರು ಮಾಜಿ ಮುಖ್ಯಮಂತ್ರಿಯವರಿಗೆ ಸ್ಥಾನ, ರೇಷನ್‌ಕಾರ್ಡ್, ಅಡುಗೆ ಅನಿಲ ಇತ್ಯಾದಿಗಳಲ್ಲಿ ಮುಳುಗದೆ ಇರುವ ವಿದ್ಯುತ್ತನ್ನು ಉಳಿತಾಯ ಮಾಡುವ ಕೆಲಸದತ್ತ ಗಮನ ಹರಿಸಲಿ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT