<p>ಅಂಗನವಾಡಿ ಕಾರ್ಯಕರ್ತೆಯರಿಗೆ ಕೊಟ್ಟಿರುವ ಸಮವಸ್ತ್ರದ ಸೀರೆಯ ಅಂಚಿನುದ್ದಕ್ಕೂ ‘ಪೋಷಣ್ ಅಭಿಯಾನ್’ ಎಂದು ಸರ್ಕಾರದ ಜಾಹೀರಾತು ಮುದ್ರಿಸಿರುವುದು ನಿಜಕ್ಕೂ ಅವರಿಗೆ ಅಗೌರವ ತೋರುವ ಕೃತ್ಯ. ಗೌರವಧನಕ್ಕಾಗಿ ದುಡಿಯುತ್ತಿರುವ ಅಂಗನವಾಡಿ ಕಾರ್ಯಕರ್ತೆಯರನ್ನು ಜಾಹೀರಾತು ಸಾರುವ ಬೊಂಬೆಗಳಂತೆ ನೋಡುವುದು ಅಮಾನವೀಯ ನಡೆ. ಇದನ್ನು ಕೂಡಲೇ ರದ್ದುಗೊಳಿಸಬೇಕು. ಅಷ್ಟಕ್ಕೂ ಪ್ರಚಾರದ ಅವಶ್ಯಕತೆ ಇದ್ದರೆ, ಅವರಿಗೆ ಒಂದು ಸುಂದರವಾದ ಮುದ್ರಿತ ಬ್ಯಾಡ್ಜ್ ಅಥವಾ ಟೋಪಿಯನ್ನೊ, ಕಿಟ್ ಬ್ಯಾಗನ್ನೊ, ಕೊಡೆಯನ್ನೊ ಅಥವಾ ಅವರ ಅವರ ಶಿಬಿರದ ಟೆಂಟ್ಗಳಿಗೆ ಜಾಹೀರಾತನ್ನೋ ಮುದ್ರಿಸಿ ಕೊಡಬಹುದು.</p>.<p>-ಸತೀಶ ಎಂ.ಎಸ್. ಭಟ್ಟ,ಬೆಂಗಳೂರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಅಂಗನವಾಡಿ ಕಾರ್ಯಕರ್ತೆಯರಿಗೆ ಕೊಟ್ಟಿರುವ ಸಮವಸ್ತ್ರದ ಸೀರೆಯ ಅಂಚಿನುದ್ದಕ್ಕೂ ‘ಪೋಷಣ್ ಅಭಿಯಾನ್’ ಎಂದು ಸರ್ಕಾರದ ಜಾಹೀರಾತು ಮುದ್ರಿಸಿರುವುದು ನಿಜಕ್ಕೂ ಅವರಿಗೆ ಅಗೌರವ ತೋರುವ ಕೃತ್ಯ. ಗೌರವಧನಕ್ಕಾಗಿ ದುಡಿಯುತ್ತಿರುವ ಅಂಗನವಾಡಿ ಕಾರ್ಯಕರ್ತೆಯರನ್ನು ಜಾಹೀರಾತು ಸಾರುವ ಬೊಂಬೆಗಳಂತೆ ನೋಡುವುದು ಅಮಾನವೀಯ ನಡೆ. ಇದನ್ನು ಕೂಡಲೇ ರದ್ದುಗೊಳಿಸಬೇಕು. ಅಷ್ಟಕ್ಕೂ ಪ್ರಚಾರದ ಅವಶ್ಯಕತೆ ಇದ್ದರೆ, ಅವರಿಗೆ ಒಂದು ಸುಂದರವಾದ ಮುದ್ರಿತ ಬ್ಯಾಡ್ಜ್ ಅಥವಾ ಟೋಪಿಯನ್ನೊ, ಕಿಟ್ ಬ್ಯಾಗನ್ನೊ, ಕೊಡೆಯನ್ನೊ ಅಥವಾ ಅವರ ಅವರ ಶಿಬಿರದ ಟೆಂಟ್ಗಳಿಗೆ ಜಾಹೀರಾತನ್ನೋ ಮುದ್ರಿಸಿ ಕೊಡಬಹುದು.</p>.<p>-ಸತೀಶ ಎಂ.ಎಸ್. ಭಟ್ಟ,ಬೆಂಗಳೂರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>