ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಟುಂಬದ ಅನುಕರಣೀಯ ನಡೆ

Last Updated 15 ಜೂನ್ 2021, 19:31 IST
ಅಕ್ಷರ ಗಾತ್ರ

ಪ್ರತಿಭಾವಂತ ನಟ ‘ಸಂಚಾರಿ’ ವಿಜಯ್ ಅವರ ಸಾವಿನ ಸುದ್ದಿ ಕೇಳಿ ಆಘಾತವಾಯಿತು. ಕುಟುಂಬದ ಒಬ್ಬ ಪ್ರಧಾನ ವ್ಯಕ್ತಿ ಈ ರೀತಿ ಅಕಾಲಿಕ ಮರಣಕ್ಕೆ ತುತ್ತಾದಾಗ ಆ ಕುಟುಂಬದ ಪರಿಸ್ಥಿತಿ ಹೇಳತೀರದು. ಅಂತಹ ಸಂದಿಗ್ಧ ಸ್ಥಿತಿಯಲ್ಲೂ ವಿಜಯ್‌ ಅವರ ಅಂಗಾಂಗ ದಾನ ಮಾಡಲು ಅವರ ಕುಟುಂಬದವರು ನಿರ್ಧರಿಸಿದ್ದು ನಮ್ಮನ್ನು ಮೂಕವಿಸ್ಮಿತರನ್ನಾಗಿಸಿತು. ಇಂದು ವಿಜಯ್‌ ಅವರು ನಮ್ಮೊಡನೆ ಇಲ್ಲದಿದ್ದರೂ ಅವರ ಕುಟುಂಬದ ಈ ನಿರ್ಧಾರವು ಅವರನ್ನು ಜನಮಾನಸದಲ್ಲಿ ಒಬ್ಬ ಜೀವಂತ ವ್ಯಕ್ತಿಯನ್ನಾಗಿಸಿದೆ. ಜೊತೆಗೆ ಅಂಗಾಂಗ ಪಡೆದವರ ಮನದಲ್ಲೂ ಒಂದು ಶಾಶ್ವತ ಸ್ಥಾನವನ್ನು ಪಡೆಯುವಂತೆ ಮಾಡಿದೆ.→

-ವಸಂತ ಕುಮಾರ್ ಮಲ್ಲಾಪುರ,ದಾವಣಗೆರೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT