ನಾಮಪತ್ರ ಸಲ್ಲಿಕೆಗೂ ಮುನ್ನ ಇಲ್ಲಿನ ವೀರಭದ್ರೇಶ್ವರ ದೇವಾಲಯದಿಂದ ಮಿನಿವಿಧಾನ ಸೌಧಕ್ಕೆ ತೆರಳಿದರು. ಈ ಸಂದರ್ಭ ಮಾಜಿ ಸಚಿವ ಪಿ.ಜಿ.ಆರ್.ಸಿಂಧ್ಯ, ಬಂಡೆಪ್ಪ ಕಾಶೆಂಪುರ, ರಾಜ್ಯ ಸಂಘಟನಾ ಕಾರ್ಯದರ್ಶಿ ಶಿವರಾಜ ಹುಲಿ, ಬಿಎಸ್ಪಿ ರಾಷ್ಟ್ರೀಯ ಕಾರ್ಯದರ್ಶಿ ಮಾರಸಂದ್ರ ಮುನಿಯಪ್ಪ, ಜಿಲ್ಲಾ ಘಟಕದ ಅಧ್ಯಕ್ಷ ಜೆಡಿಎಸ್ ರಮೇಶ ಪಾಟೀಲ, ಮುಖಂಡ ಸುರೇಶ ಎಂ.ಸೀಗಿ, ಶಿವಪುತ್ರ ಮಾಳಗೆ, ತಾಲ್ಲೂಕು ಘಟಕ ಅಧ್ಯಕ್ಷ ಮಹೇಶ ಎಂ.ಅಗಡಿ ಇದ್ದರು.