ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಚಕರ ವಾಣಿ: ಕಟ್ಟಿ ನಿಲ್ಲಿಸುವಾಗ ಕಾಣಲಿಲ್ಲವೇ?

Last Updated 30 ಆಗಸ್ಟ್ 2022, 19:30 IST
ಅಕ್ಷರ ಗಾತ್ರ

ನೊಯಿಡಾದಲ್ಲಿ ನಿಯಮಬಾಹಿರವಾಗಿ ನಿರ್ಮಿಸಿದ್ದ ಬಹುಮಹಡಿ ಅವಳಿ ಕಟ್ಟಡಗಳನ್ನು ಉರುಳಿಸಿದ ಕಾರ್ಯವನ್ನು ಜನ ಚಪ್ಪಾಳೆ ಹೊಡೆದು ಸ್ವಾಗತಿಸಿದ್ದಾರೆ. ಕೋಟ್ಯಂತರ ರೂಪಾಯಿ ಮಣ್ಣುಪಾಲಾಗಿದೆ. ಆದರೆ ಇಷ್ಟು ದೊಡ್ಡ ಕಟ್ಟಡಗಳನ್ನು ಕಟ್ಟಿ ಮುಗಿಸುವವರೆಗೂ ಸಂಬಂಧಪಟ್ಟ ಅಧಿಕಾರಿಗಳು ಏನು ಮಾಡುತ್ತಿದ್ದರು? ಅವರಿಗೆ ಯಾವ ಶಿಕ್ಷೆಯೂ ಇಲ್ಲವೇ? ಈ ದೇಶದ ಸಂಪತ್ತಿನ ನಾಶಕ್ಕೆ ಯಾರು ಹೊಣೆ?

-ಚಂದ್ರಶೇಖರ ಎಚ್‌.ಎಸ್‌., ಬೆಂಗಳೂರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT