ಇನ್ನೊಂದೆಡೆ, ಮೂಲೆ ನಿವೇಶನದ ಹೆಸರಿನಲ್ಲಿ ಹರಾಜು ಪ್ರಕ್ರಿಯೆಗೆಹೆಚ್ಚು ಒತ್ತು ಕೊಟ್ಟು, ಈ ಪ್ರಾಧಿಕಾರವನ್ನು ಜನಸಾಮಾನ್ಯರಿಗೆ ಕೈಗೆಟುಕದ ಗಗನಕುಸುಮಎನ್ನುವಂತೆ ಮಾಡಲಾಯಿತು. ಬಿಡಿಎ ಇನ್ನಾದರೂ ಬೆಂಗಳೂರಿನ ಸರ್ವತೋಮುಖ ಅಭಿವೃದ್ಧಿಗೆ ಹೆಚ್ಚುಒತ್ತು ಕೊಟ್ಟು, ತನ್ನ ಹೆಸರಿಗೆತಕ್ಕ ಹಾಗೆ ನಡೆದುಕೊಳ್ಳುವಂತೆ ಆಗಲೆಂದು ಆಶಿಸೋಣ.
–ಕಡೂರುಫಣಿಶಂಕರ್,ಬೆಂಗಳೂರು