<p>ರಾಜ್ಯದಲ್ಲಿ ಲಾಕ್ಡೌನ್ ಸಡಿಲಿಕೆ ಆಗುತ್ತಿರುವುದು ಒಂದು ಕಡೆಯಾದರೆ, ನೆರೆಯ ರಾಜ್ಯಗಳಾದ ಮಹಾರಾಷ್ಟ್ರ, ಕೇರಳದಲ್ಲಿ ಡೆಲ್ಟಾಪ್ಲಸ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವುದು ನಮಗೆ ಎಚ್ಚರಿಕೆಯ ಗಂಟೆ ಎಂದು ಭಾವಿಸಬೇಕು. ಜನರು ನಿರ್ಲಕ್ಷ್ಯ ಧೋರಣೆ ಕೈಬಿಟ್ಟು ಪರಸ್ಪರ ಅಂತರ ಪಾಲಿಸುವುದು, ಮಾಸ್ಕ್ ಧರಿಸುವುದು, ಸ್ವಚ್ಛತೆ, ಕೈಗಳನ್ನು ಸ್ಯಾನಿಟೈಸ್ ಮಾಡಿಕೊಳ್ಳುವುದು, ಅನಗತ್ಯವಾಗಿ ಓಡಾಡದೆ ಕೋವಿಡ್ ಶಿಷ್ಟಾಚಾರವನ್ನು ಕಡ್ಡಾಯವಾಗಿ ಪಾಲಿಸಲು ಮುಂದಾಗಬೇಕು.</p>.<p><em><strong>-ಚನ್ನಕೇಶವ ಜಿ.ಕೆ.,<span class="Designate"> ತರೀಕೆರೆ</span></strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಜ್ಯದಲ್ಲಿ ಲಾಕ್ಡೌನ್ ಸಡಿಲಿಕೆ ಆಗುತ್ತಿರುವುದು ಒಂದು ಕಡೆಯಾದರೆ, ನೆರೆಯ ರಾಜ್ಯಗಳಾದ ಮಹಾರಾಷ್ಟ್ರ, ಕೇರಳದಲ್ಲಿ ಡೆಲ್ಟಾಪ್ಲಸ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವುದು ನಮಗೆ ಎಚ್ಚರಿಕೆಯ ಗಂಟೆ ಎಂದು ಭಾವಿಸಬೇಕು. ಜನರು ನಿರ್ಲಕ್ಷ್ಯ ಧೋರಣೆ ಕೈಬಿಟ್ಟು ಪರಸ್ಪರ ಅಂತರ ಪಾಲಿಸುವುದು, ಮಾಸ್ಕ್ ಧರಿಸುವುದು, ಸ್ವಚ್ಛತೆ, ಕೈಗಳನ್ನು ಸ್ಯಾನಿಟೈಸ್ ಮಾಡಿಕೊಳ್ಳುವುದು, ಅನಗತ್ಯವಾಗಿ ಓಡಾಡದೆ ಕೋವಿಡ್ ಶಿಷ್ಟಾಚಾರವನ್ನು ಕಡ್ಡಾಯವಾಗಿ ಪಾಲಿಸಲು ಮುಂದಾಗಬೇಕು.</p>.<p><em><strong>-ಚನ್ನಕೇಶವ ಜಿ.ಕೆ.,<span class="Designate"> ತರೀಕೆರೆ</span></strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>