ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜಕಾರಣಿಗಳಿಗೆ ಮಾದರಿ ಮಾತು

Last Updated 11 ಏಪ್ರಿಲ್ 2019, 18:30 IST
ಅಕ್ಷರ ಗಾತ್ರ

ಲೋಕಸಭೆಯಲ್ಲಿ ಕೇವಲ ಇಬ್ಬರು ಸದಸ್ಯರನ್ನು ಹೊಂದಿದ್ದ ಬಿಜೆಪಿಯನ್ನು ಅಧಿಕಾರಕ್ಕೆ ತರುವಲ್ಲಿ ಮಹತ್ವದ ಪಾತ್ರ ವಹಿಸಿದ್ದವರು ಎಲ್‌.ಕೆ.ಅಡ್ವಾಣಿ.ಬಿಜೆಪಿಯ ‘ಭೀಷ್ಮ’ ಎಂದು ತಿಳಿಯಲಾಗಿರುವ ಅವರು, ಈಚೆಗೆ ‘ಮೊದಲು ದೇಶ, ನಂತರ ಪಕ್ಷ, ಕೊನೆಗೆ ನಾವು’ ಎಂಬ ಮುತ್ತಿನಂಥ ಮಾತನಾಡಿದ್ದಾರೆ.

ರಾಜಕಾರಣಿಗಳಿಗೆಲ್ಲ ಇದು ಮಾದರಿಯ ಮಾತು. ವೈವಿಧ್ಯ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಗೌರವಿಸುವುದು ಭಾರತೀಯ ಪ್ರಜಾಪ್ರಭುತ್ವದ ಮೂಲ ತತ್ವ ಎಂದು ಅವರು ಹೇಳಿರುವುದು ಎಲ್ಲ ರಾಜಕೀಯ ಪಕ್ಷಗಳೂ ಗಮನಿಸಬೇಕಾದ ಮಹತ್ವದ ಮಾತು. ಇದನ್ನು ಅನುಷ್ಠಾನಗೊಳಿಸುವುದು ರಾಜಕಾರಣಿಗಳ ಜವಾಬ್ದಾರಿಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT