ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಸ್‌ ಯೋಜನೆಯ ಫಲಾನುಭವಿಗಳಾಗಲಿ

Last Updated 27 ಫೆಬ್ರುವರಿ 2020, 20:00 IST
ಅಕ್ಷರ ಗಾತ್ರ

ಜಾಗತಿಕ ತಾಪಮಾನ ಹೆಚ್ಚಾಗುತ್ತಿರುವ ಈ ಸಂದರ್ಭದಲ್ಲಿ, ಪ್ರಯಾಣಕ್ಕೆ ಸಮೂಹ ಸಾರಿಗೆಯನ್ನು ಜನರು ಹೆಚ್ಚಾಗಿ ಅವಲಂಬಿಸಬೇಕಾಗಿದೆ. ಸರ್ಕಾರಿ ಬಸ್ಸುಗಳಲ್ಲಿ ಪ್ರಯಾಣಿಸುವವರನ್ನು ಸರ್ಕಾರದ ಯೋಜನೆಯ ಫಲಾನುಭವಿಗಳೆಂದು ಪರಿಗಣಿಸಿ, ಟಿಕೆಟ್ ದರ ಕಡಿಮೆ ಮಾಡಬೇಕು. ಈ ಮೂಲಕ, ಸಮೂಹ ಸಾರಿಗೆ ಬಳಕೆಗೆ ಸರ್ಕಾರ ಪ್ರತ್ಯಕ್ಷವಾಗಿ ಉತ್ತೇಜನ ನೀಡಬೇಕು.

ನವೀನ್ ಎಚ್.ಎನ್.,ಚಿಕ್ಕಮಗಳೂರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT