ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧದ ಪ್ರತಿಭಟನೆ ಸಂದರ್ಭದಲ್ಲಿ ಗಲಭೆ ಮಾಡಿದ ಆರೋಪ ಹೊತ್ತಿರುವ ವ್ಯಕ್ತಿಗಳ ಫೋಟೊ ಮತ್ತು ವಿವರವನ್ನು ಉತ್ತರಪ್ರದೇಶ ಸರ್ಕಾರವು ಸಾರ್ವಜನಿಕವಾಗಿ ಪ್ರದರ್ಶಿಸಿರುವುದು ಯಾಕೆ?
ಇದರ ಹಿಂದೆ ಅಡಗಿರುವ ಹುನ್ನಾರ ಯಾವುದು? ಶಾಂತಿ, ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ. ಅದು ಬಿಟ್ಟು, ಆರೋಪಿಗಳ ಚಿತ್ರವನ್ನು ಹೀಗೆ ಸಾರ್ವಜನಿಕವಾಗಿ ಪ್ರದರ್ಶಿಸಿದರೆ ಅದನ್ನು ಏನೆಂದು ವ್ಯಾಖ್ಯಾನಿಸುವುದು?