ಪೌರತ್ವ ತಿದ್ದುಪಡಿ ಕಾಯ್ದೆಯ ಹಿನ್ನೆಲೆಯಲ್ಲಿ ಸೌಹಾರ್ದಕ್ಕೆ ಧಕ್ಕೆ ಉಂಟಾದರೆ ಅದಕ್ಕೆ ಸರ್ಕಾರವೇ ಹೊಣೆ. ಜನರನ್ನು ಕಾಡುತ್ತಿರುವ ಸಮಸ್ಯೆಗಳ ನಿವಾರಣೆಯತ್ತ ಸರ್ಕಾರ ಮೊದಲು ಗಮನಹರಿಸಲಿ. ನಿರುದ್ಯೋಗ ನಿವಾರಣೆಗೆ, ಕುಡಿಯುವ ನೀರು ಪೂರೈಕೆಗೆ, ದಿನಬಳಕೆ ವಸ್ತುಗಳ ಬೆಲೆ ಏರಿಕೆ ನಿಯಂತ್ರಣಕ್ಕೆ ಕ್ರಮ ಜರುಗಿಸಲಿ.