ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಟಾಕಿ ಮುಕ್ತ ಭಾರತದಿಂದ ಸ್ವಚ್ಛ ಭಾರತ

Last Updated 4 ನವೆಂಬರ್ 2020, 19:30 IST
ಅಕ್ಷರ ಗಾತ್ರ

ದೀಪಾವಳಿ ಹಬ್ಬದ ಸಂಭ್ರಮದ ನೆಪದಲ್ಲಿ ಪಟಾಕಿ ಸಿಡಿಸಿ ಕ್ಷಣಿಕವಾಗಿ ಸಂತೋಷಪಡುತ್ತೇವೆ. ಆದರೆ ಅದರಿಂದ ಆಗುವ ಅನಾಹುತಗಳಿಗೆ ನಾವೇ ಜವಾಬ್ದಾರರಲ್ಲವೇ? ಮನುಕುಲಕ್ಕೆ ಮಾರಕವಾದ ಪಟಾಕಿ ಒಡೆಯುವುದನ್ನು ನಿಲ್ಲಿಸಬೇಕು. ದೀಪಾವಳಿಯನ್ನು ಪರಿಸರಸ್ನೇಹಿ ಹಬ್ಬವನ್ನಾಗಿಸೋಣ.

ರಾಜಸ್ಥಾನ ಸರ್ಕಾರವು ಪಟಾಕಿ ಮಾರಾಟ ನಿಷೇಧಕ್ಕೆ ಮುಂದಾಗಿರುವುದು ಶ್ಲಾಘನೀಯ. ಇಡೀ ದೇಶವು ಪಟಾಕಿಯಿಂದ ಮುಕ್ತವಾಗಿ ಸ್ವಚ್ಛ ಭಾರತ ನಿರ್ಮಾಣವಾಗಲಿ, ಆಗಲೇ ಸರ್ವರೂ ಆರೋಗ್ಯವಂತರಾಗಿರಲು ಸಾಧ್ಯ.

- ಹಣಮಂತ ಎಸ್. ಬಡಿಗೇರ್,ಶಹಾಪುರ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT