<p>ದೀಪಾವಳಿ ಹಬ್ಬದ ಸಂಭ್ರಮದ ನೆಪದಲ್ಲಿ ಪಟಾಕಿ ಸಿಡಿಸಿ ಕ್ಷಣಿಕವಾಗಿ ಸಂತೋಷಪಡುತ್ತೇವೆ. ಆದರೆ ಅದರಿಂದ ಆಗುವ ಅನಾಹುತಗಳಿಗೆ ನಾವೇ ಜವಾಬ್ದಾರರಲ್ಲವೇ? ಮನುಕುಲಕ್ಕೆ ಮಾರಕವಾದ ಪಟಾಕಿ ಒಡೆಯುವುದನ್ನು ನಿಲ್ಲಿಸಬೇಕು. ದೀಪಾವಳಿಯನ್ನು ಪರಿಸರಸ್ನೇಹಿ ಹಬ್ಬವನ್ನಾಗಿಸೋಣ.</p>.<p>ರಾಜಸ್ಥಾನ ಸರ್ಕಾರವು ಪಟಾಕಿ ಮಾರಾಟ ನಿಷೇಧಕ್ಕೆ ಮುಂದಾಗಿರುವುದು ಶ್ಲಾಘನೀಯ. ಇಡೀ ದೇಶವು ಪಟಾಕಿಯಿಂದ ಮುಕ್ತವಾಗಿ ಸ್ವಚ್ಛ ಭಾರತ ನಿರ್ಮಾಣವಾಗಲಿ, ಆಗಲೇ ಸರ್ವರೂ ಆರೋಗ್ಯವಂತರಾಗಿರಲು ಸಾಧ್ಯ.</p>.<p><strong>- ಹಣಮಂತ ಎಸ್. ಬಡಿಗೇರ್,ಶಹಾಪುರ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ದೀಪಾವಳಿ ಹಬ್ಬದ ಸಂಭ್ರಮದ ನೆಪದಲ್ಲಿ ಪಟಾಕಿ ಸಿಡಿಸಿ ಕ್ಷಣಿಕವಾಗಿ ಸಂತೋಷಪಡುತ್ತೇವೆ. ಆದರೆ ಅದರಿಂದ ಆಗುವ ಅನಾಹುತಗಳಿಗೆ ನಾವೇ ಜವಾಬ್ದಾರರಲ್ಲವೇ? ಮನುಕುಲಕ್ಕೆ ಮಾರಕವಾದ ಪಟಾಕಿ ಒಡೆಯುವುದನ್ನು ನಿಲ್ಲಿಸಬೇಕು. ದೀಪಾವಳಿಯನ್ನು ಪರಿಸರಸ್ನೇಹಿ ಹಬ್ಬವನ್ನಾಗಿಸೋಣ.</p>.<p>ರಾಜಸ್ಥಾನ ಸರ್ಕಾರವು ಪಟಾಕಿ ಮಾರಾಟ ನಿಷೇಧಕ್ಕೆ ಮುಂದಾಗಿರುವುದು ಶ್ಲಾಘನೀಯ. ಇಡೀ ದೇಶವು ಪಟಾಕಿಯಿಂದ ಮುಕ್ತವಾಗಿ ಸ್ವಚ್ಛ ಭಾರತ ನಿರ್ಮಾಣವಾಗಲಿ, ಆಗಲೇ ಸರ್ವರೂ ಆರೋಗ್ಯವಂತರಾಗಿರಲು ಸಾಧ್ಯ.</p>.<p><strong>- ಹಣಮಂತ ಎಸ್. ಬಡಿಗೇರ್,ಶಹಾಪುರ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>