<p>ಗದಗದ ರಾಮಕೃಷ್ಣ ವಿವೇಕಾನಂದ ಆಶ್ರಮದಲ್ಲಿ ನಡೆದ ಶಾರದಾ ದೇವಿ ಅವರ 168ನೇ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ, ಕೊರೊನಾ ವಾರಿಯರ್ಸ್ ಆಗಿ ಸೇವೆ ಸಲ್ಲಿಸಿದ ಮಾತೆಯರನ್ನು ಜೀವಂತ ಶಾರದೆಯರೆಂದು ಪೂಜಿಸಿ ಅವರಿಗೆ ಮೂವರು ಸ್ವಾಮೀಜಿಗಳು ಸಾಷ್ಟಾಂಗ ನಮಸ್ಕಾರ ಮಾಡಿದ್ದಾರೆ (ಪ್ರ.ವಾ., ಜ. 6). ಚಿತ್ರದಲ್ಲಿನ ಈ ದೃಶ್ಯವನ್ನು ನೋಡಿ ಹೃದಯ ತುಂಬಿಬಂತು. ಕೊರೊನಾ ವಿರುದ್ಧ ಹೋರಾಡಿದವರಲ್ಲೇ ಶಾರದಾ ಮಾತೆಯನ್ನು ಕಂಡ ಸ್ವಾಮೀಜಿಗಳು ಅಭಿನಂದನಾರ್ಹರು. ಸೇವೆಯೇ ದೈವ, ಸೇವಕನೇ ದೇವರು ಎಂಬ ಸಿರಿ ಪರಿಕಲ್ಪನೆಯ ಸಾಕಾರಕ್ಕೆ ಇದಕ್ಕಿಂತ ಉತ್ತಮ ನಿದರ್ಶನ ಬೇಕೇ?</p>.<p><em>–ಬಿಂಡಿಗನವಿಲೆ ಭಗವಾನ್, ಬೆಂಗಳೂರು</em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಗದಗದ ರಾಮಕೃಷ್ಣ ವಿವೇಕಾನಂದ ಆಶ್ರಮದಲ್ಲಿ ನಡೆದ ಶಾರದಾ ದೇವಿ ಅವರ 168ನೇ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ, ಕೊರೊನಾ ವಾರಿಯರ್ಸ್ ಆಗಿ ಸೇವೆ ಸಲ್ಲಿಸಿದ ಮಾತೆಯರನ್ನು ಜೀವಂತ ಶಾರದೆಯರೆಂದು ಪೂಜಿಸಿ ಅವರಿಗೆ ಮೂವರು ಸ್ವಾಮೀಜಿಗಳು ಸಾಷ್ಟಾಂಗ ನಮಸ್ಕಾರ ಮಾಡಿದ್ದಾರೆ (ಪ್ರ.ವಾ., ಜ. 6). ಚಿತ್ರದಲ್ಲಿನ ಈ ದೃಶ್ಯವನ್ನು ನೋಡಿ ಹೃದಯ ತುಂಬಿಬಂತು. ಕೊರೊನಾ ವಿರುದ್ಧ ಹೋರಾಡಿದವರಲ್ಲೇ ಶಾರದಾ ಮಾತೆಯನ್ನು ಕಂಡ ಸ್ವಾಮೀಜಿಗಳು ಅಭಿನಂದನಾರ್ಹರು. ಸೇವೆಯೇ ದೈವ, ಸೇವಕನೇ ದೇವರು ಎಂಬ ಸಿರಿ ಪರಿಕಲ್ಪನೆಯ ಸಾಕಾರಕ್ಕೆ ಇದಕ್ಕಿಂತ ಉತ್ತಮ ನಿದರ್ಶನ ಬೇಕೇ?</p>.<p><em>–ಬಿಂಡಿಗನವಿಲೆ ಭಗವಾನ್, ಬೆಂಗಳೂರು</em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>