ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಚಕರ ವಾಣಿ | ಕಾರ್ಯಕರ್ತರ ಮೂಲಕ ಕೊರೊನಾ ಜಾಗೃತಿ

Last Updated 15 ಜುಲೈ 2020, 19:45 IST
ಅಕ್ಷರ ಗಾತ್ರ

ಪಕ್ಷ ಸಂಘಟನೆಗೆ ಮತ್ತು ಚುನಾವಣೆಯನ್ನು ಎದುರಿಸಲು ಎಲ್ಲಾ ರಾಜಕೀಯ ಪಕ್ಷಗಳ ಮುಖಂಡರು ತಳಮಟ್ಟದ ಕಾರ್ಯಕರ್ತರನ್ನು ಬಳಸಿಕೊಳ್ಳುತ್ತಾರೆ.

ಅದೇ ರೀತಿ ಈಗ ಪಕ್ಷಗಳು ತಮ್ಮ ಕಾರ್ಯಕರ್ತರಿಗೆ ಆರೋಗ್ಯ ಅಧಿಕಾರಿಗಳಿಂದ ಸೂಕ್ತ ತರಬೇತಿ ಕೊಡಿಸಿ, ಜನರಲ್ಲಿ ಕೊರೊನಾ ಸೋಂಕಿನ ಬಗ್ಗೆ ಅರಿವು ಮೂಡಿಸುವ ಮತ್ತು ನಿಯಂತ್ರಿಸುವ ಕಾರ್ಯಕ್ಕೆ ಬಳಸಿಕೊಳ್ಳಬಾರದೇಕೆ?
-ಮೋಹನ್ ಕುಮಾರ್ ಆರ್.,ರೇಣುಕಾಪುರ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT