<p>ಪ್ರಸ್ತುತ ನಿಗಮಗಳಿಗೆ ಚುನಾವಣೆಯಲ್ಲಿ ಸೋತ ಅಭ್ಯರ್ಥಿಗಳು, ಆಡಳಿತ ಪಕ್ಷದ ಪ್ರಭಾವಿ ನಾಯಕರ ಸಂಬಂಧಿಕರು, ಪಕ್ಷದ ಅತೃಪ್ತ ಶಾಸಕರು ಹಾಗೂ ಆಡಳಿತ ಪಕ್ಷದ ಪ್ರಭಾವಿ ನಾಯಕರೇ ಹೆಚ್ಚಾಗಿ ಅಧ್ಯಕ್ಷರಾಗಿರುವುದನ್ನು ಕಾಣುತ್ತೇವೆ.</p>.<p>ಇಂತಹವರ ಬದಲಿಗೆ, ನಿಗಮಗಳಿಗೆ ಅಧ್ಯಕ್ಷರನ್ನಾಗಿ ತಜ್ಞರನ್ನು, ಉತ್ತಮ ಆಡಳಿತ ಅಧಿಕಾರಿಗಳನ್ನು ಅಥವಾ ರಾಜಕೀಯೇತರ ಸಂಪನ್ಮೂಲ ವ್ಯಕ್ತಿಗಳನ್ನು ನೇಮಿಸಿದರೆ ಅದರಿಂದ ನಿಗಮಗಳ ಮೂಲಕ ಸಮಾಜಮುಖಿ ಕಾರ್ಯಗಳು ಆಗುತ್ತವೆ. ಆಡಳಿತ ಪಕ್ಷಕ್ಕೆ ಒಳ್ಳೆಯ ಹೆಸರು ಸಹ ಬರುತ್ತದೆ.<br />-<em><strong>ನಾಗರಾಜ್ ನೀರಲಗಿ,ಧಾರವಾಡ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪ್ರಸ್ತುತ ನಿಗಮಗಳಿಗೆ ಚುನಾವಣೆಯಲ್ಲಿ ಸೋತ ಅಭ್ಯರ್ಥಿಗಳು, ಆಡಳಿತ ಪಕ್ಷದ ಪ್ರಭಾವಿ ನಾಯಕರ ಸಂಬಂಧಿಕರು, ಪಕ್ಷದ ಅತೃಪ್ತ ಶಾಸಕರು ಹಾಗೂ ಆಡಳಿತ ಪಕ್ಷದ ಪ್ರಭಾವಿ ನಾಯಕರೇ ಹೆಚ್ಚಾಗಿ ಅಧ್ಯಕ್ಷರಾಗಿರುವುದನ್ನು ಕಾಣುತ್ತೇವೆ.</p>.<p>ಇಂತಹವರ ಬದಲಿಗೆ, ನಿಗಮಗಳಿಗೆ ಅಧ್ಯಕ್ಷರನ್ನಾಗಿ ತಜ್ಞರನ್ನು, ಉತ್ತಮ ಆಡಳಿತ ಅಧಿಕಾರಿಗಳನ್ನು ಅಥವಾ ರಾಜಕೀಯೇತರ ಸಂಪನ್ಮೂಲ ವ್ಯಕ್ತಿಗಳನ್ನು ನೇಮಿಸಿದರೆ ಅದರಿಂದ ನಿಗಮಗಳ ಮೂಲಕ ಸಮಾಜಮುಖಿ ಕಾರ್ಯಗಳು ಆಗುತ್ತವೆ. ಆಡಳಿತ ಪಕ್ಷಕ್ಕೆ ಒಳ್ಳೆಯ ಹೆಸರು ಸಹ ಬರುತ್ತದೆ.<br />-<em><strong>ನಾಗರಾಜ್ ನೀರಲಗಿ,ಧಾರವಾಡ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>