ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಚಕರ ವಾಣಿ: ಚಿಣ್ಣರ ಪೋಷಕರಿಗೆ ಸಿಗಲಿ ಆದ್ಯತೆ

ಅಕ್ಷರ ಗಾತ್ರ

ಕೊರೊನಾ ಮೂರನೆಯ ಅಲೆಯು ಮಕ್ಕಳನ್ನು ಕಾಡಲಿದೆ ಎಂದು ತಜ್ಞರು ಈಗಾಗಲೇ ಎಚ್ಚರಿಕೆ ನೀಡಿದ್ದಾರೆ. ಚಿಕ್ಕಮಕ್ಕಳು ಯಾವುದೇ ಸಂದರ್ಭದಲ್ಲಿಯೂ ಪೋಷಕರನ್ನು ಬಿಟ್ಟು ಇರಲಾರರು. ಹೀಗಾಗಿ, ಚಿಕ್ಕಮಕ್ಕಳನ್ನು ಹೊಂದಿರುವ ಪೋಷಕರನ್ನು ಮುಂಚೂಣಿ ಕಾರ್ಯಕರ್ತರೆಂದು ಪರಿಗಣಿಸಿ, ಆದ್ಯತೆ ಮೇಲೆ ಅವರೆಲ್ಲರಿಗೂ ಲಸಿಕೆ ಸಿಗುವಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು.

-ರಾಮಪ್ರಭಾ,ಬೆ೦ಗಳೂರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT