ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಂಸ್ಕೃತಿಕ ಸಾಂತ್ವನ ಕೇಂದ್ರ ಅಗತ್ಯ

ಅಕ್ಷರ ಗಾತ್ರ

ಕೋವಿಡ್ ಕಾರಣದಿಂದ ವಿಧಿಸಿರುವ ಲಾಕ್‌ಡೌನ್‌ ವಿಸ್ತರಣೆಯಾಗುವಂತೆ ಕಾಣುತ್ತಿದೆ. ಇಂತಹ ಕ್ಲಿಷ್ಟಕರ ವಾತಾವರಣದಲ್ಲಿ ರಂಗಭೂಮಿ, ಚಲನಚಿತ್ರ, ಕಿರುತೆರೆ, ಜಾನಪದ, ಆರ್ಕೆಸ್ಟ್ರಾ, ಮ್ಯಾಜಿಕ್ ಸೇರಿದಂತೆ ವಿವಿಧ ಕಲಾಪ್ರಕಾರಗಳ ಕಲಾವಿದರ ವರಮಾನ ನಿಂತುಹೋಗಿದೆ. ಈ ಸಂದರ್ಭದಲ್ಲಿ ರಾಜ್ಯ ಸರ್ಕಾರ ಪ್ರತೀ ಜಿಲ್ಲೆಗೂ ಸಾಂಸ್ಕೃತಿಕ ಸಾಂತ್ವನ ಕೇಂದ್ರ ಸ್ಥಾಪಿಸಬೇಕು. ಈ ಮೂಲಕ ಕೋವಿಡ್ ತಪಾಸಣೆ, ಲಸಿಕೆ ನೀಡುವಿಕೆ, ಆದ್ಯತೆ ಮೇರೆಗೆ ರೇಷನ್ ವಿತರಣೆಯಂತಹ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ತುರ್ತು ಕ್ರಮ ಕೈಗೊಳ್ಳಬೇಕಿದೆ.

– ಆರ್.ವೆಂಕಟರಾಜು,ಬೆಂಗಳೂರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT