ಕಸ್ಟಮ್ಸ್ ಅಧಿಕಾರಿಗಳು ತೀವ್ರತರ ಪರಿಶೋಧನೆ ಮಾಡುತ್ತಾರೆ ಎನ್ನುವುದರಲ್ಲಿ ಯಾವ ಸಂದೇಹವೂ ಬೇಡ. ಭಟ್ಕಳದ ವ್ಯಕ್ತಿಯೊಬ್ಬರ ₹ 48 ಲಕ್ಷ ಮೌಲ್ಯದ ಕೈಗಡಿಯಾರವನ್ನು ಚಿನ್ನ ಅಡಗಿಸಿಟ್ಟು ಸಾಗಿಸುತ್ತಿದ್ದರೆಂಬ ಅನುಮಾನದ ಮೇಲೆ ಕೇರಳದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಒಡೆದು ಹಾಕಿರುವುದೇ (ಪ್ರ.ವಾ., ಮಾರ್ಚ್ 8) ಇದಕ್ಕೆ ನಿದರ್ಶನ!