ಚಿಕ್ಕಬಳ್ಳಾಪುರದಲ್ಲಿ ನೀತಿ ಸಂಹಿತೆ ಜಾರಿ ಬಂದ ಬಳಿಕ ಬಾಡೂಟ ಹಾಕಿಸಿದ ಪ್ರಕರಣ, ಹೊನ್ನಾವರದಲ್ಲಿ ಯಾವುದೇ ದಾಖಲೆ ಇಲ್ಲದೆ ₹7 ಲಕ್ಷ ನಗದು ಸಾಗಿಸಿರುವುದು ಮತ್ತು ದೇವರ ಹಿಪ್ಪರಗಿಯಲ್ಲಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ವಿಷಯ ಆಯೋಗದ ಗಮನಕ್ಕೆ ಬಂದಿದೆ. ಪ್ರಕರಣ ದಾಖಲಿಸಿಕೊಂಡು ಕ್ರಮ ಜರುಗಿಸಲಾಗುವುದು ಎಂದು ಅವರು ತಿಳಿಸಿದರು.