ಸೋಮವಾರ, 21 ಜುಲೈ 2025
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿ ಸಮ್ಮಾನ
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಕಲೆ-ಸಾಹಿತ್ಯ
ನುಡಿಚಿತ್ರ
ಕಥೆ
ಕವಿತೆ
ಪುಸ್ತಕ ವಿಮರ್ಶೆ
ವಿಡಂಬನೆ
ಸಂಗೀತ
ನೃತ್ಯ
ಕಲೆ
ದಧಿಗಿಣತೊ
ಸಾಹಿತ್ಯ ಸಮ್ಮೇಳನ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿ ಸಮ್ಮಾನ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಅಕ್ಷಯ ತೃತೀಯ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಜಿಲ್ಲೆ
ADVERTISEMENT
ಶೇಡಬಾಳದ ಕಬ್ಬಿನ ಗದ್ದೆಯಲ್ಲಿ ವ್ಯಕ್ತಿ ಶವ ಪತ್ತೆ: ಕೊಲೆ ಶಂಕೆ
ಕಾಗವಾಡ ತಾಲ್ಲೂಕಿನ ಶೇಡಬಾಳದ ಕಬ್ಬಿನ ಗದ್ದೆಯಲ್ಲಿ ವ್ಯಕ್ತಿಯೊಬ್ಬನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ.
Last Updated 21 ಜುಲೈ 2025, 3:02 IST
ಚಿಕ್ಕಮಗಳೂರು | ಕಾಫಿಗೆ ಕೊಳೆ: ಕೃಷಿಗೆ ಬಾರದ ಮಳೆ
Rain Damage Agriculture: ಚಿಕ್ಕಮಗಳೂರು ಜಿಲ್ಲೆಯಲ್ಲಿ ನಿರಂತರ ಮಳೆಯಿಂದ ಮಲೆನಾಡಿನಲ್ಲಿ ಕಾಫಿ, ಅಡಿಕೆ, ಕಾಳು ಮೆಣಸು ಬೆಳೆಗಳಿಗೆ ಹಾನಿಯಾಗಿದ್ದು, ಬಯಲು ಸೀಮೆಯಲ್ಲಿ ಮಳೆ ಕೊರತೆಯಿಂದ ಕೃಷಿ ಸಂಕಷ್ಟದಲ್ಲಿದೆ.
Last Updated 21 ಜುಲೈ 2025, 3:01 IST
ಕಡೂರು: ಕಾಮಗಾರಿಗೆ ತಂದಿಟ್ಟಿದ ಪೈಪ್ ಕಳವು ಮಾಡಿದ ಮೂವರ ಬಂಧನ
Pipeline Theft Case: ಕಡೂರು ತಾಲ್ಲೂಕಿನ ಸಿಂಗಟಗೆರೆ ಬಳಿ ಪೈಪ್ಲೈನ್ ಕಾಮಗಾರಿಗೆ ತಂದಿಟ್ಟಿದ 400 ಮೀಟರ್ ಪೈಪ್ ಕಳವು ಮಾಡಿದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
Last Updated 21 ಜುಲೈ 2025, 3:01 IST
ಯಮಕನಮರಡಿ ಗ್ರಾ.ಪಂಗೆ ಜಿ.ಪಂ ಸಿಇಒ ಭೇಟಿ: ಆ್ಯಪ್ನಲ್ಲಿ ಆಸ್ತಿ ಸರ್ವೆ ಪರಿಶೀಲನೆ
ಯಮಕನಮರಡಿ ಗ್ರಾಮ ಪಂಚಾಯಿತಿಗೆ ಶನಿವಾರ ಭೇಟಿ ನೀಡಿದ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ರಾಹುಲ್ ಶಿಂಧೆ ಅವರು ಗ್ರಾಮಠಾಣಾ ಆಸ್ತಿಗಳಿಗೆ ಇ–ಸ್ವತ್ತು ನಮೂನೆ 9 ವಿತರಿಸುವ ಕುರಿತು ಮಾಹಿತಿ ನೀಡಿದರು.
Last Updated 21 ಜುಲೈ 2025, 2:59 IST
ಪರಿಸರ ಸ್ವಚ್ಛತೆ ಕಾಪಾಡಲು ಶ್ರಮಿಸಿ: ಬಸವರಾಜ ಐನಾಪೂರ
‘ಮುಂದಿನ ಪೀಳಿಗೆಗೆ ಸ್ವಚ್ಛ ಪರಿಸರ ನೀಡಲು ಶಪಥ ಮಾಡಬೇಕು. ಸ್ವಚ್ಛ ಪರಿಸರಕ್ಕಾಗಿ ಪ್ರತಿಯೊಬ್ಬರೂ ಶ್ರಮಿಸಬೇಕು’ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಐನಾಪೂರ ಹೇಳಿದರು.
Last Updated 21 ಜುಲೈ 2025, 2:57 IST
ಮೆಣಸಿನಹಾಡ್ಯ: ಮೂಲ ಸೌಲಭ್ಯಗಳಿಲ್ಲದೆ ಸೊರಗಿದ ಆಶ್ರಮ ಶಾಲೆ
Tribal School Problems: ಬಾಳೆಹೊನ್ನೂರು ಸಮೀಪದ ಮೆಣಸಿನಹಾಡ್ಯ ವಾಲ್ಮೀಕಿ ಆಶ್ರಮ ಶಾಲೆಯಲ್ಲಿ ಕೊಠಡಿ ಕೊರತೆ, ನೀರಿನ ತೊಂದರೆ, ಹಾಸಿಗೆ ಇಲ್ಲದ ಪರಿಸ್ಥಿತಿ ಸೇರಿದಂತೆ ವಿದ್ಯಾರ್ಥಿಗಳಿಗೆ ಅನೇಕ ಸಮಸ್ಯೆಗಳು ಎದುರಾಗಿದೆ.
Last Updated 21 ಜುಲೈ 2025, 2:57 IST
ನಾಪೋಕ್ಲು | ಮುಂದುವರೆದ ಕಾಡಾನೆ ಉಪಟಳ: ವಾಟೆಕಾಡು ಕಾಲೊನಿಯಲ್ಲಿ ಹಾನಿ
Wild Elephant: ನಾಪೋಕ್ಲು ಸಮೀಪದ ನರಿಯಂದಡ, ಯವಕಪಾಡಿ, ಕುಂಜಿಲ ಗ್ರಾಮಗಳಲ್ಲಿ ಕಾಡಾನೆಗಳ ಉಪಟಳ ಹೆಚ್ಚಿದ್ದು, ವಾಟೆಕಾಡು ಕಾಲೋನಿಯಲ್ಲಿ ಮರ ಬಿದ್ದು ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.
Last Updated 21 ಜುಲೈ 2025, 2:56 IST
ADVERTISEMENT
ಬೆಳಗಾವಿ | ಗಾಂಜಾ ಮಾರಾಟ: ಮೂವರ ಬಂಧನ, 23 ಕೆ.ಜಿ ಮಾದಕವಸ್ತು ವಶಕ್ಕೆ
ಉದ್ಯಮಬಾಗ್ ಕೈಗಾರಿಕಾ ಪ್ರದೇಶದಲ್ಲಿ ಶನಿವಾರ ಗಾಂಜಾ ಸಾಗಿಸುತ್ತಿದ್ದ ಆರೋಪದ ಮೇಲೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.
Last Updated 21 ಜುಲೈ 2025, 2:55 IST
Karnataka Rains: ಕೊಡಗಿಗೆ ಇಂದು ಎಲ್ಲೊ ಅಲರ್ಟ್
Weather Alert: ಮಡಿಕೇರಿ: ಕೊಡಗು ಜಿಲ್ಲೆಗೆ ಭಾರಿ ಮಳೆ ಬೀಳುವ ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆಯು ಜುಲೈ 21ರ ಬೆಳಿಗ್ಗೆ 8.30ರವರೆಗೆ ಆರೆಂಜ್ ಅಲರ್ಟ್ ನೀಡಿ ಬಳಿಕ ಎಲ್ಲೊ ಅಲರ್ಟ್ ಘೋಷಿಸಿದೆ.
Last Updated 21 ಜುಲೈ 2025, 2:54 IST
ಗೋಣಿಕೊಪ್ಪಲು: ಅಲಿಮಾಗೆ ಕರ್ನಾಟಕ ಭೂಷಣ ಪ್ರಶಸ್ತಿ
Yoga Trainer Award: ಗೋಣಿಕೊಪ್ಪಲು: ಕುಟ್ಟ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ಅಲಿಮಾ ಅವರಿಗೆ ಬೆಂಗಳೂರಿನ ಕರ್ನಾಟಕ ಮೀಡಿಯ ಕ್ಲಬ್ ಕರ್ನಾಟಕ ಭೂಷಣ ಪ್ರಶಸ್ತಿ ನೀಡಿ ಗೌರವಿಸಿದೆ.
Last Updated 21 ಜುಲೈ 2025, 2:53 IST
ADVERTISEMENT
<
1
2
...
1000
>
ADVERTISEMENT
ADVERTISEMENT