<p>ರಾಜ್ಯದ ಪರಿಸರ ಪ್ರವಾಸೋದ್ಯಮಕ್ಕೆ ಹಂಚಿಕೆಯಾದ ಅನುದಾನದಲ್ಲಿ ₹ 11.90 ಕೋಟಿ ಸದ್ಬಳಕೆಯಾಗದೆ ಹಾಗೇ ಉಳಿದುಕೊಂಡಿರುವುದು ದುರ್ದೈವವೇ ಸರಿ. ಇದರಲ್ಲಿ ಸಂಬಂಧಪಟ್ಟವರ ಪೂರ್ವ ತಯಾರಿಯ ಕೊರತೆ ಎದ್ದು ಕಾಣುತ್ತದೆ. ಸಂಬಂಧಿಸಿದವರು ಇನ್ನಾದರೂ ಎಚ್ಚೆತ್ತುಕೊಳ್ಳಲಿ.</p>.<p>ಪ್ರವಾಸಿ ತಾಣಕ್ಕೆ ತಕ್ಕಂತೆ ಸರಿಯಾದ ಕಾರ್ಯ ಯೋಜನೆಯನ್ನು ಸಿದ್ಧಪಡಿಸಿ, ಅನುದಾನವನ್ನು ಪಾರದರ್ಶಕವಾಗಿ ಸದ್ಬಳಕೆ ಮಾಡಿ, ಪ್ರವಾಸಿ ತಾಣಗಳನ್ನು ಅಭಿವೃದ್ಧಿಪಡಿಸಿದರೆ ದೇಶವೇ ನಮ್ಮತ್ತ ತಿರುಗಿ ನೋಡುವುದರಲ್ಲಿ ಸಂಶಯವಿಲ್ಲ. ಈ ಕಾರ್ಯಕ್ಕೆ ಇಚ್ಛಾಶಕ್ತಿ ಬೇಕಷ್ಟೆ.</p>.<p><em><strong>-ಕುಮಾರ್ ಹೆಬ್ಬಾಲೆ,ಮದ್ದೂರು</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಜ್ಯದ ಪರಿಸರ ಪ್ರವಾಸೋದ್ಯಮಕ್ಕೆ ಹಂಚಿಕೆಯಾದ ಅನುದಾನದಲ್ಲಿ ₹ 11.90 ಕೋಟಿ ಸದ್ಬಳಕೆಯಾಗದೆ ಹಾಗೇ ಉಳಿದುಕೊಂಡಿರುವುದು ದುರ್ದೈವವೇ ಸರಿ. ಇದರಲ್ಲಿ ಸಂಬಂಧಪಟ್ಟವರ ಪೂರ್ವ ತಯಾರಿಯ ಕೊರತೆ ಎದ್ದು ಕಾಣುತ್ತದೆ. ಸಂಬಂಧಿಸಿದವರು ಇನ್ನಾದರೂ ಎಚ್ಚೆತ್ತುಕೊಳ್ಳಲಿ.</p>.<p>ಪ್ರವಾಸಿ ತಾಣಕ್ಕೆ ತಕ್ಕಂತೆ ಸರಿಯಾದ ಕಾರ್ಯ ಯೋಜನೆಯನ್ನು ಸಿದ್ಧಪಡಿಸಿ, ಅನುದಾನವನ್ನು ಪಾರದರ್ಶಕವಾಗಿ ಸದ್ಬಳಕೆ ಮಾಡಿ, ಪ್ರವಾಸಿ ತಾಣಗಳನ್ನು ಅಭಿವೃದ್ಧಿಪಡಿಸಿದರೆ ದೇಶವೇ ನಮ್ಮತ್ತ ತಿರುಗಿ ನೋಡುವುದರಲ್ಲಿ ಸಂಶಯವಿಲ್ಲ. ಈ ಕಾರ್ಯಕ್ಕೆ ಇಚ್ಛಾಶಕ್ತಿ ಬೇಕಷ್ಟೆ.</p>.<p><em><strong>-ಕುಮಾರ್ ಹೆಬ್ಬಾಲೆ,ಮದ್ದೂರು</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>