ಆಹಾರ, ರೈತ, ಮರ ಬೆಳೆಸುವುದು, ಅರಣ್ಯ, ಜಲಸಾಕ್ಷರತೆ, ಮಳೆ ಪ್ರಮಾಣ ಅಳೆಯುವುದು, ನೀರು ಆವಿ ಪ್ರಮಾಣ, ತಾರಸಿ ಮಳೆನೀರು, ಕೃಷಿ ಹೊಂಡ, ಕೆರೆ, ನದಿಮಾಲಿನ್ಯ, ಮಣ್ಣು ಸಂರಕ್ಷಣೆ, ಕಸ ನಿರ್ವಹಣೆ, ಗೊಬ್ಬರ ತಯಾರಿಕೆ, ಬಿತ್ತನೆ ಬೀಜ, ಪವನಶಕ್ತಿ, ಸೌರಶಕ್ತಿ, ಜೈವಿಕ ಇಂಧನ, ವಾಯುಮಾಲಿನ್ಯ, ಹಸಿರುಮನೆ, ಜಾಗತಿಕ ತಾಪಮಾನ, ಪ್ರಾಣಿ, ಪಕ್ಷಿ, ಪಂಜಾಬ್ ಕ್ಯಾನ್ಸರ್ ರೈಲು, ವಿಯೆಟ್ನಾಂ ಕಳೆನಾಶಕ ದುರಂತ, ಭೋಪಾಲ್ ವಿಷಾನಿಲ ದುರಂತ, ಬಂಗಾಳ ಬರದಂತಹ ಸಂಗತಿಗಳನ್ನು ಪಠ್ಯಕ್ರಮದಲ್ಲಿ ಸೇರಿಸಿ, ಶಾಲಾ ಮಕ್ಕಳಿಗೆ ಜ್ಞಾನ ನೀಡಿ, ಸುಂದರ ಪರಿಸರಕ್ಕೆ ದಾರಿ ತೋರಬೇಕಾಗಿದೆ.