ಇತ್ತೀಚೆಗೆ ರೈತರ ಆತ್ಮಹತ್ಯೆಗಳ ಸಂಖ್ಯೆ ವಿಶೇಷವಾಗಿ ಮಂಡ್ಯ ಭಾಗದಲ್ಲಿ ಹೆಚ್ಚಾಗಿ ಕಂಡುಬರುತ್ತಿದೆ. ಬೆಳೆ ನಷ್ಟ, ಸೂಕ್ತ ಬೆಂಬಲ ಬೆಲೆ ಸಿಗದಿರುವುದು, ಬಡತನ, ಕುಟುಂಬ ಕಲಹ ಮುಂತಾದ ಕಾರಣಗಳು ಮೇಲ್ನೋಟಕ್ಕೆ ಗೋಚರಿಸುತ್ತವೆ. ಆದರೆ ಬಹುಮುಖ್ಯವಾಗಿ ಬೆಳಕಿಗೆ ಬಾರದ ಮತ್ತೊಂದು ಕಾರಣ ನಮ್ಮ ಮುಂದಿದೆ, ಅದುವೇ ಮದುವೆ!